ಜೈಲು ಸೇರಿದ ದರ್ಶನ್‌ ಬಗ್ಗೆ ಮೊದಲ ಬಾರಿ ಮೌನ ಮುರಿದ ಧ್ರುವ ಸರ್ಜಾ

Sampriya
ಸೋಮವಾರ, 22 ಜುಲೈ 2024 (15:19 IST)
Photo Courtesy X
ಬೆಂಗಳೂರು: ಚಿತ್ರದುರ್ಗಾದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಘಟನೆ ನಟ ದರ್ಶನ್ ಅವರ ಬಗ್ಗೆ ನಟ ಸುದೀಪ್,  ಶಿವಣ್ಣ ಸೇರಿದಂತೆ ಕನ್ನಡ ಇಂಡಸ್ಟ್ರಿಯ ಪ್ರಮುಖರು ಪ್ರತಿಕ್ರಿಯಿಸಿದ್ದರು.

ಆದರೆ ಇದೀಗ ಮೊದಲ ಬಾರಿ ಧ್ರುವ ಸರ್ಜಾ ಅವರು ದರ್ಶನ್ ಬಗ್ಗೆ ಖಾಸಗಿ ವಾಹಿನಿಯೊಂದಕ್ಕೆ ಪ್ರತಿಕ್ರಿಯಿಸಿದ್ದಾರೆ.  

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಕಾನೂನಿಗಿಂತ ಯಾರು ದೊಡ್ಡವರಲ್ಲ. ಪ್ರಕರಣ ಇನ್ನೂ ಕೋರ್ಟ್‌ನಲ್ಲಿದೆ.  ನೋಡೋಣ ಈ ಕೇಸ್ ಮುಂದೆ ಏನಾಗುತ್ತೆ ಅಂತ ಎಂದಿದ್ದಾರೆ.

ಇನ್ನೂ ಡಿ ಗ್ಯಾಂಗ್‌ನಿಂದ ಹತ್ಯೆಯಾದ ರೇಣುಕಾಸ್ವಾಮಿ ಕುಟುಂಬವನ್ನು ಧ್ರುವ ಸರ್ಜಾ ಅವರ ಅಭಿಮಾನಿಗಳು ಭೇಟಿಯಾಗಿ ಧನ ಸಹಾಯ ಮಾಡಿದ್ದರು. ಈ ವೇಳೆ ಧ್ರುವ ಅವರು ರೇಣುಕಾಸ್ವಾಮಿ ಕುಟುಂಬದವರ ಜತೆ ಫೋನ್‌ನಲ್ಲಿ ಮಾತನಾಡಿ, ಧೈರ್ಯ ತುಂಬಿದ್ದರು.

ಸದ್ಯ ಧ್ರುವ ಅವರು ಅಭಿನಯದ ಮಾರ್ಟಿನ್ ಮತ್ತು ಕೆಡಿ ಸಿನಿಮಾಗಳು ಬಿಡುಗಡೆಗೆ ಸಿದ್ಧವಾಗಿದೆ. ಮಾರ್ಟಿನ್ ಸಿನಿಮಾ ರಿಲೀಸ್‌ಗೆ ಮುಹೂರ್ತ ಫಿಕ್ಸ್ ಆಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಜನಪ್ರಿಯ ಧಾರಾವಾಹಿ ಮಹಾಭಾರತದ ಕರ್ಣ ಪಾತ್ರಧಾರಿ ಪಂಕಜ್ ಧೀರ್ ಇನ್ನಿಲ್ಲ

ಮದುವೆ ಬಗ್ಗೆ ಬಿಗ್‌ ಅಪ್‌ಡೇಟ್‌ ನೀಡಿದ ಸ್ಯಾಂಡಲ್‌ವುಡ್‌ ಡಿಂಪಲ್‌ ಕ್ವೀನ್‌ ರಚಿತಾರಾಮ್‌

ಜಿಯೋ ಹಾಟ್‌ಸ್ಟಾರ್ ಸರ್ವರ್‌ ದಿಢೀರ್‌ ಡೌನ್‌: ಸರ್ಚ್‌ ಬಟನ್‌ ನಾಪತ್ತೆ, ಚಂದಾದಾರರ ಪರದಾಟ

ಎರಡನೇ ಮದುವೆಗೆ ಸಜ್ಜಾದ ರಘು ದೀಕ್ಷಿತ್: ಹುಡುಗಿ ಕೂಡಾ ಫೇಮಸ್, ವಯಸ್ಸಿನ ಅಂತರ ಎಷ್ಟು ಗೊತ್ತಾ

ಜೈಲಲ್ಲಿ ಬಹಳ ಹಿಂಸೆಯಾಗ್ತಿದೆ, ಇಲ್ಲಿರಲು ಆಗ್ತಿಲ್ಲ: ಅಧಿಕಾರಿಗಳ ಮುಂದೆ ಗೋಗೆರೆದ ದರ್ಶನ್

ಮುಂದಿನ ಸುದ್ದಿ
Show comments