Webdunia - Bharat's app for daily news and videos

Install App

ಅಣ್ಣನಿಗಾಗಿ ಸಮಾಧಿ ಬಳಿ ಧ್ರುವ ಸರ್ಜಾ ಮಾಡಿದ್ದೇನು ಗೊತ್ತಾ?

Webdunia
ಸೋಮವಾರ, 15 ಜೂನ್ 2020 (08:54 IST)
ಬೆಂಗಳೂರು: ಚಿರಂಜೀವಿ ಸರ್ಜಾ ಅಗಲುವಿಕೆಯ ದುಃಖವನ್ನು ಮರೆಯಲು ಸಹೋದರ ಧ್ರುವ ಸರ್ಜಾರಿಗೆ ಸಾಧ‍್ಯವಾಗುತ್ತಿಲ್ಲ. ಅಣ್ಣನ ಮೃತದೇಹವನ್ನು ತನ್ನ ಫಾರಂ ಹೌಸ್ ನಲ್ಲೇ ಇರಿಸಬೇಕೆಂದು ಹಠ ಹಿಡಿದಿದ್ದ ಧ್ರುವ ಈಗ ಮಾಡುತ್ತಿರುವುದು ಏನು ಗೊತ್ತಾ?


ಅಣ್ಣ ಚಿರು ಸಮಾಧಿಗೆ ಬಿಸಿಲು ತಾಕದಂತೆ ತಾತ್ಕಾಲಿಕವಾಗಿ ಚಪ್ಪರದ ವ್ಯವಸ್ಥೆ ಮಾಡಿಸಿದ್ದಾರೆ. ಮುಂದಿನ ದಿನದಲ್ಲಿ ವ್ಯವಸ್ಥಿತವಾಗಿ ಸಮಾಧಿ ಕಟ್ಟುವ ಯೋಚನೆ ಧ್ರುವರಿಗಿದೆ ಎನ್ನಲಾಗಿದೆ. ಆದರೆ ಅಲ್ಲಿಯವರೆಗೆ ಚಿರ ನಿದ್ರೆಯಲ್ಲಿರುವ ಅಣ್ಣನಿಗೆ ಕೊಂಚವೂ ತೊಂದರೆಯಾಗದಂತೆ ನೋಡಿಕೊಳ್ಳುತ್ತಿದ್ದಾರೆ ಧ್ರುವ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಮುಂದಿನ ಸುದ್ದಿ
Show comments