Webdunia - Bharat's app for daily news and videos

Install App

ಅಣ್ಣನಿಗಾಗಿ ಸಮಾಧಿ ಬಳಿ ಧ್ರುವ ಸರ್ಜಾ ಮಾಡಿದ್ದೇನು ಗೊತ್ತಾ?

Webdunia
ಸೋಮವಾರ, 15 ಜೂನ್ 2020 (08:54 IST)
ಬೆಂಗಳೂರು: ಚಿರಂಜೀವಿ ಸರ್ಜಾ ಅಗಲುವಿಕೆಯ ದುಃಖವನ್ನು ಮರೆಯಲು ಸಹೋದರ ಧ್ರುವ ಸರ್ಜಾರಿಗೆ ಸಾಧ‍್ಯವಾಗುತ್ತಿಲ್ಲ. ಅಣ್ಣನ ಮೃತದೇಹವನ್ನು ತನ್ನ ಫಾರಂ ಹೌಸ್ ನಲ್ಲೇ ಇರಿಸಬೇಕೆಂದು ಹಠ ಹಿಡಿದಿದ್ದ ಧ್ರುವ ಈಗ ಮಾಡುತ್ತಿರುವುದು ಏನು ಗೊತ್ತಾ?


ಅಣ್ಣ ಚಿರು ಸಮಾಧಿಗೆ ಬಿಸಿಲು ತಾಕದಂತೆ ತಾತ್ಕಾಲಿಕವಾಗಿ ಚಪ್ಪರದ ವ್ಯವಸ್ಥೆ ಮಾಡಿಸಿದ್ದಾರೆ. ಮುಂದಿನ ದಿನದಲ್ಲಿ ವ್ಯವಸ್ಥಿತವಾಗಿ ಸಮಾಧಿ ಕಟ್ಟುವ ಯೋಚನೆ ಧ್ರುವರಿಗಿದೆ ಎನ್ನಲಾಗಿದೆ. ಆದರೆ ಅಲ್ಲಿಯವರೆಗೆ ಚಿರ ನಿದ್ರೆಯಲ್ಲಿರುವ ಅಣ್ಣನಿಗೆ ಕೊಂಚವೂ ತೊಂದರೆಯಾಗದಂತೆ ನೋಡಿಕೊಳ್ಳುತ್ತಿದ್ದಾರೆ ಧ್ರುವ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

‌ಕುರ್ಚಿ ಮಡತಪೆಟ್ಟಿ ಸಾಂಗ್‌ಗೆ ಹೆಜ್ಜೆ ಹಾಕಿ ಸದ್ದು ಮಾಡಿದ್ದ ಶಮ್ನಾ ಕಾಸಿಂ ಕಡೆಯಿಂದ ಗುಡ್‌ನ್ಯೂಸ್‌

BigBoss Season 12: ಕಲರ್ಸ್ ಕನ್ನಡ ಸೀರಿಯಲ್ ನೋಡುಗರಿಗೆ ಇಲ್ಲಿದೆ ಬಿಗ್‌ಚಾನ್ಸ್‌

ಐವಿಎಫ್‌ ಮೂಲಕ ಗರ್ಭದರಿಸಿದ್ದ ಭಾವನೆಗೆ ಹೆರಿಗೆ, ಟ್ವಿನ್ಸ್ ನಿರೀಕ್ಷೆಯಲ್ಲಿದ್ದ ನಟಿಗೆ ಆಘಾತ

ಸೂರ್ಯವಂಶಿ ಸಿನಿಮಾ ಖ್ಯಾತಿಯ ಆಶಿಶ್ ವಾರಂಗ್ ಇನ್ನಿಲ್ಲ

ಕನ್ನಡಕ್ಕೆ ಮಾಡುವ ತಾರತಮ್ಯದ ಬಗ್ಗೆ ಸೈಮಾ ವೇದಿಕೆಯಲ್ಲೇ ದುನಿಯಾ ವಿಜಯ್ ಖಡಕ್ ವಾರ್ನಿಂಗ್

ಮುಂದಿನ ಸುದ್ದಿ
Show comments