Webdunia - Bharat's app for daily news and videos

Install App

ಎಲ್ಲಾ ಸರಿಹೋಯ್ತು ಎಂದಾಗ ಧ್ರುವ ಸರ್ಜಾ ಅಭಿಮಾನಿಗಳ ಪ್ರತಿಭಟನೆ

Webdunia
ಗುರುವಾರ, 25 ಫೆಬ್ರವರಿ 2021 (10:28 IST)
ಬೆಂಗಳೂರು: ಬ್ರಾಹ್ಮಣ ಸಮುದಾಯಕ್ಕೆ ಅವಮಾನ ಮಾಡಿದ ವಿಚಾರದಲ್ಲಿ ಸ್ವತಃ ನಿರ್ದೇಶಕ, ನಿರ್ಮಾಪಕ, ನಾಯಕ ನಟನೇ ಕ್ಷಮೆ ಯಾಚಿಸಿ ಚಿತ್ರದ ದೃಶ್ಯಕ್ಕೆ ಕತ್ತರಿ ಹಾಕಲು ಒಪ್ಪಿಕೊಂಡಿದ್ದಾರೆ. ಆದರೆ ಇದೀಗ ಧ್ರುವ ಸರ್ಜಾ ಅಭಿಮಾನಿಗಳು ಪ್ರತಿಭಟನೆ ಶುರು ಮಾಡಿದ್ದಾರೆ.


ಆನ್ ಲೈನ್ ಗಳಲ್ಲಿ ಚಿತ್ರದ ಬಗ್ಗೆ ಕೆಲವರು ಋಣಾತ್ಮಕವಾಗಿ ಮಾತನಾಡುತ್ತಿರುವುದರಿಂದ ಚಿತ್ರಕ್ಕೆ ತೊಂದರೆಯಾಗುತ್ತಿದೆ. ಬೇಕೆಂದೇ ಹೀಗೆ ಮಾಡಿ ಕಿರುಕುಳ ಕೊಡುತ್ತಿದ್ದಾರೆ ಎಂದು ಧ್ರುವ ಅಭಿಮಾನಿಗಳು ವಾಣಿಜ್ಯ ಮಂಡಳಿಗೆ ದೂರಿದ್ದಾರೆ. ಬ್ರಾಹ್ಮಣ ಸಮುದಾಯಕ್ಕೆ ಅವಮಾನವಾಗಿದ್ದಕ್ಕೆ ಅಂತಹ ದೃಶ್ಯಕ್ಕೆ ಕತ್ತರಿ ಹಾಕಲಿ. ಆದರೆ ಯಾರೋ ಯೂ ಟ್ಯೂಬರ್ ಗಳು ಚಿತ್ರದ ಬಗ್ಗೆ ಋಣಾತ್ಮಕವಾಗಿ ಟೀಕೆ ಮಾಡಿ ಚಿತ್ರ ಪ್ರದರ್ಶನಕ್ಕೆ ತೊಂದರೆ ಕೊಡುವುದು ಎಷ್ಟು ಸರಿ ಎಂದು ಧ್ರುವ ಅಭಿಮಾನಿಗಳು ಪ್ರಶ್ನಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಮಲ್ ಹಾಸನ್ ಕನ್ನಡಿಗರ ಕ್ಷಮೆ ಕೇಳಲು ಗಡುವು: ಥಗ್ ಲೈಫ್ ಸಿನಿಮಾಕ್ಕೆ ರಾಜ್ಯದಲ್ಲಿ ಬ್ಯಾನ್‌ ಎಚ್ಚರಿಕೆ

Actor Kamal Hassan: ಮೌನವಾಗಿರುವ ಕೆಲ ನಟರ ಮಧ್ಯೆ ಚೇತನ್ ಹೇಳಿಕೆಗೆ ಭಾರೀ ಮೆಚ್ಚುಗೆ

150ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಬಣ್ಣಹಚ್ಚಿದ ಬಹುಭಾಷಾ ಹಿರಿಯ ನಟ ರಾಜೇಶ್‌ ಇನ್ನಿಲ್ಲ

Kamal Hassan: ಬಹಿರಂಗ ಕ್ಷಮೆ ಕೇಳದಿದ್ದರೆ ಕಮಲ್ ಸಿನಿಮಾ ಬಿಡುಗಡೆಗೆ ಕರ್ನಾಟಕದಲ್ಲಿ ಬ್ಯಾನ್

Darshan: ಸುಮ ಅಮ್ಮನಿಂದ ದೂರವಿದ್ದರೂ ಅಂಬಿ ಅಪ್ಪಾಜಿ ಮರೆಯದ ನಟ ದರ್ಶನ್

ಮುಂದಿನ ಸುದ್ದಿ
Show comments