Webdunia - Bharat's app for daily news and videos

Install App

ಹರ್ಷನ ಕುಟುಂಬಕ್ಕೆ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಸಹಾಯ

Webdunia
ಭಾನುವಾರ, 27 ಫೆಬ್ರವರಿ 2022 (17:57 IST)
ಶಿವಮೊಗ್ಗ: ಇತ್ತೀಚೆಗಷ್ಟೇ ಕೊಲೆಯಾಗಿದ್ದ ಹಿಂದೂ ಕಾರ್ಯಕರ್ತ ಹರ್ಷ ಕುಟುಂಬಸ್ಥರಿಗೆ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಸಹಾಯ ಮಾಡಿದ್ದಾರೆ.

ಸ್ನೇಹಿತ ಪ್ರಥಮ್ ಮೂಲಕ ಧ್ರುವ ಸರ್ಜಾ ಹರ್ಷ ಅವರ ತಾಯಿಗೆ ಧನ ಸಹಾಯ ಮಾಡಿದ್ದಾರೆ. ಈ ವಿಚಾರವನ್ನು ಖುದ್ದು ಪ್ರಥಮ್ ಮಾಧ‍್ಯಮಗಳ ಮುಂದೆ ಹಂಚಿಕೊಂಡಿದ್ದಾರೆ.

ಹರ್ಷ ಅವರನ್ನು ವಾಪಸ್ ತಂದುಕೊಡಲಂತೂ ನಮ್ಮಿಂದ ಸಾಧ‍್ಯವಿಲ್ಲ. ಆದರೆ ನಾವು ಏನಾದರೂ ಮಾಡಬೇಕು. ಒಂದು ನಾಲ್ಕೈದು ಲಕ್ಷ ಹಣ ಕೊಡೋಣ, ಅವರಿಗೆ ಸಹಾಯವಾಗುತ್ತದೆ ಎಂದು ಧ್ರುವ ಸರ್ಜಾ ಹೇಳಿದರು. ಅವರು ಶೂಟಿಂಗ್ ನಲ್ಲಿರುವ ಕಾರಣ ನೇರವಾಗಿ ಭೇಟಿಯಾಗಲು ಸಾಧ‍್ಯವಾಗಲಿಲ್ಲ. ಹೀಗಾಗಿ ನನ್ನ ಕೈಲಿ ಕ್ಯಾಶ್ ಕೊಟ್ಟರು. ಇದರಿಂದ ಹರ್ಷ ಕುಟುಂಬಕ್ಕೆ ಸ್ವಲ್ಪ ಧೈರ್ಯ ಬರಬಹುದು ಎಂಬ ನಂಬಿಕೆ ನಮ್ಮದು ಎಂದು ಪ್ರಥಮ್ ಹೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments