Select Your Language

Notifications

webdunia
webdunia
webdunia
webdunia

ರಾಮನವಮಿಗೆ ಹನುಭಕ್ತ ಧ್ರುವ ಸರ್ಜಾರಿಂದ ಫ್ಯಾನ್ಸ್ ಗೆ ಭರ್ಜರಿ ಉಡುಗೊರೆ

ರಾಮನವಮಿಗೆ ಹನುಭಕ್ತ ಧ್ರುವ ಸರ್ಜಾರಿಂದ ಫ್ಯಾನ್ಸ್ ಗೆ ಭರ್ಜರಿ ಉಡುಗೊರೆ
ಬೆಂಗಳೂರು , ಭಾನುವಾರ, 10 ಏಪ್ರಿಲ್ 2022 (07:20 IST)
ಬೆಂಗಳೂರು: ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಆಂಜನೇಯ ಸ್ವಾಮಿ ಭಕ್ತ ಎನ್ನುವುದು ಎಲ್ಲರಿಗೂ ಗೊತ್ತು. ಇಂತಿಪ್ಪ ಧ‍್ರುವ ಸರ್ಜಾ ಇಂದು ರಾಮನವಮಿ ದಿನ ಫ್ಯಾನ್ಸ್ ಗೆ ಭರ್ಜರಿ ಸುದ್ದಿ ಕೊಡಲು ಸಜ್ಜಾಗಿದ್ದಾರೆ.

ಧ್ರುವ ಇದೀಗ ಮಾರ್ಟಿನ್ ಸಿನಿಮಾದಲ್ಲಿ ತೊಡಗಿಸಿಕೊಂಡಿದ್ದಾರೆ. ಇತ್ತೀಚೆಗೆ ಚಿತ್ರತಂಡ ಕಾಶ್ಮೀರದಲ್ಲೂ ಚಿತ್ರೀಕರಣ ನಡೆಸಿ ಬಂದಿತ್ತು.

ಇದೀಗ ಮಾರ್ಟಿನ್ ಸಿನಿಮಾ ತಂಡ ಹೊಸ ಅಪ್ ಡೇಟ್ ಕೊಡಲು ಮುಂದಾಗಿದೆ. ಅದರಂತೆ ಇಂದು ಮಧ‍್ಯಾಹ್ನ 12.12 ಕ್ಕೆ ಸಿನಿಮಾ ತಂಡದಿಂದ ಸಿಹಿ ಸುದ್ದಿ ಸಿಗಲಿದೆ. ಅಲ್ಲಿಯವರೆಗೂ ಫ್ಯಾನ್ಸ್ ಕಾಯಬೇಕು.

Share this Story:

Follow Webdunia kannada

ಮುಂದಿನ ಸುದ್ದಿ

ಸೂಪರ್ ಸ್ಟಾರ್ ಮಹೇಶ್ ಬಾಬು ಜೊತೆ ನಟಿಸಿದ ಮೇಘಾ ಶೆಟ್ಟಿ