Webdunia - Bharat's app for daily news and videos

Install App

ರಾಮನವಮಿಗೆ ಹನುಭಕ್ತ ಧ್ರುವ ಸರ್ಜಾರಿಂದ ಫ್ಯಾನ್ಸ್ ಗೆ ಭರ್ಜರಿ ಉಡುಗೊರೆ

Webdunia
ಭಾನುವಾರ, 10 ಏಪ್ರಿಲ್ 2022 (07:20 IST)
ಬೆಂಗಳೂರು: ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಆಂಜನೇಯ ಸ್ವಾಮಿ ಭಕ್ತ ಎನ್ನುವುದು ಎಲ್ಲರಿಗೂ ಗೊತ್ತು. ಇಂತಿಪ್ಪ ಧ‍್ರುವ ಸರ್ಜಾ ಇಂದು ರಾಮನವಮಿ ದಿನ ಫ್ಯಾನ್ಸ್ ಗೆ ಭರ್ಜರಿ ಸುದ್ದಿ ಕೊಡಲು ಸಜ್ಜಾಗಿದ್ದಾರೆ.

ಧ್ರುವ ಇದೀಗ ಮಾರ್ಟಿನ್ ಸಿನಿಮಾದಲ್ಲಿ ತೊಡಗಿಸಿಕೊಂಡಿದ್ದಾರೆ. ಇತ್ತೀಚೆಗೆ ಚಿತ್ರತಂಡ ಕಾಶ್ಮೀರದಲ್ಲೂ ಚಿತ್ರೀಕರಣ ನಡೆಸಿ ಬಂದಿತ್ತು.

ಇದೀಗ ಮಾರ್ಟಿನ್ ಸಿನಿಮಾ ತಂಡ ಹೊಸ ಅಪ್ ಡೇಟ್ ಕೊಡಲು ಮುಂದಾಗಿದೆ. ಅದರಂತೆ ಇಂದು ಮಧ‍್ಯಾಹ್ನ 12.12 ಕ್ಕೆ ಸಿನಿಮಾ ತಂಡದಿಂದ ಸಿಹಿ ಸುದ್ದಿ ಸಿಗಲಿದೆ. ಅಲ್ಲಿಯವರೆಗೂ ಫ್ಯಾನ್ಸ್ ಕಾಯಬೇಕು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಚಾಪ್ಟರ್ 1 ಇಂದು ದಾಖಲೆಯ ಗಳಿಕೆ ಮಾಡುವುದು ಖಚಿತ, ಕಾರಣ ಇಲ್ಲಿದೆ

ಪ್ರಶಾಂತ್ ಆಗಿದ್ದ ರಿಷಬ್ ಶೆಟ್ಟಿ ಹೆಸರು ಬದಲಾಯಿಸಲು ಕಾರಣವಾಗಿದ್ದು ಏನು

BBK12: ಜಾನ್ವಿ ಡಿವೋರ್ಸ್ ಬಗ್ಗೆ ಶಾಕಿಂಗ್ ವಿಚಾರ ಹೊರಹಾಕಿದ ಮಾಜಿ ಪತಿ ಕಾರ್ತಿಕ್

ಕಾಂತಾರ ಚಾಪ್ಟರ್ 1 ಮೂರು ದಿನದಲ್ಲಿ ಗಳಿಸಿದ್ದೆಷ್ಟು, ವೀಕೆಂಡ್ ಹೆಚ್ಚಾಯ್ತಾ ಇಲ್ಲಿದೆ ವರದಿ

ನಿತ್ಯಾ ಪಾತ್ರ ನೋಡಿ ಕೆಟ್ಟ ಕಾಮೆಂಟ್ ಗೆ ಬೇಸರಗೊಂಡ ನಮ್ರತಾ ಗೌಡ ಹೇಳಿದ್ದೇನು

ಮುಂದಿನ ಸುದ್ದಿ
Show comments