Select Your Language

Notifications

webdunia
webdunia
webdunia
webdunia

ವಿನಯ್ ಗುರೂಜಿ ಭೇಟಿ ಮಾಡಿದ ಧ್ರುವ ಸರ್ಜಾ

ವಿನಯ್ ಗುರೂಜಿ ಭೇಟಿ ಮಾಡಿದ ಧ್ರುವ ಸರ್ಜಾ
ಬೆಂಗಳೂರು , ಸೋಮವಾರ, 5 ಜುಲೈ 2021 (09:27 IST)
ಬೆಂಗಳೂರು: ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ದಂಪತಿ ನಿನ್ನೆ ವಿನಯ್ ಗುರೂಜಿಯವನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.


ಧ್ರುವ ಸರ್ಜಾ ಹಾಗೂ ಪತ್ನಿ ಪ್ರೇರಣಾ ನಿನ್ನೆ ವಿನಯ್ ಗುರೂಜಿಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿ ಆಶೀರ್ವಾದ ಪಡೆದಿದ್ದಾರೆ.

ಮೊನ್ನೆಯಷ್ಟೇ ಧ್ರುವ ಮಾವ, ನಟ ಅರ್ಜುನ್ ಸರ್ಜಾ ಚೆನ್ನೈನಲ್ಲಿ ನಿರ್ಮಿಸಿರುವ ಆಂಜನೇಯ ಸ್ವಾಮಿ ದೇವಾಲಯ ಕುಂಭಾಭಿಷೇಕ ಕಾರ್ಯಕ್ರಮಕ್ಕೆ ವಿನಯ್ ಗುರೂಜಿ ಆಗಮಿಸಿದ್ದರು. ಈ ಕಾರ್ಯಕದಲ್ಲಿ ಧ್ರುವ ದಂಪತಿ ಕೂಡಾ ಭಾಗಿಯಾಗಿದ್ದರು. ಇದಾದ ಬಳಿಕ ಮತ್ತೆ ಅವರು ವಿನಯ್ ಗುರೂಜಿಯವರನ್ನು ಪ್ರತ್ಯೇಕವಾಗಿ ಭೇಟಿ ಮಾಡಿ ಮಾತುಕತೆ ನಡೆಸಿರುವುದು ಕುತೂಹಲ ಮೂಡಿಸಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಬಿಗ್ ಬಾಸ್ ಕನ್ನಡ 8: ಈ ವಾರ ಎಲಿಮಿನೇಟ್ ಆದ ಸ್ಪರ್ಧಿ ಇವರೇ!