Webdunia - Bharat's app for daily news and videos

Install App

ಚಿರು ಕೊನೆಯ ಸಿನಿಮಾ ಪತ್ರಿಕಾಗೋಷ್ಠಿಯಲ್ಲಿ ಭಾವುಕರಾದ ಧ್ರುವ ಸರ್ಜಾ, ಮೇಘನಾ

Webdunia
ಸೋಮವಾರ, 2 ಅಕ್ಟೋಬರ್ 2023 (09:20 IST)
ಬೆಂಗಳೂರು: ಚಿರಂಜೀವಿ ಸರ್ಜಾ ಅಭಿನಯದ ಕೊನೆಯ ಸಿನಿಮಾ ರಾಜ ಮಾರ್ತಂಡ ಬಿಡುಗಡೆಗೆ ಸಿದ್ಧವಾಗಿದೆ. ಅಕ್ಟೋಬರ್ 6 ರಂದು ಸಿನಿಮಾ ಥಿಯೇಟರ್ ನಲ್ಲಿ ಬಿಡುಗಡೆಯಾಗಲಿದೆ.

ಈ ಕುರಿತಂತೆ ನಿನ್ನೆ ಚಿತ್ರತಂಡದ ಜೊತೆ ಪತ್ರಿಕಾಗೋಷ್ಠಿಯಲ್ಲಿ ಚಿರು ಪತ್ನಿ ಮೇಘನಾ, ಧ್ರುವ ಸರ್ಜಾ, ಸುಂದರ್ ರಾಜ್ ಚಿರು ಬಗ್ಗೆ ಮಾತನಾಡಿದ್ದಾರೆ. ಚಿರು ಬಗ್ಗೆ ಮಾತನಾಡುತ್ತಾ ಧ್ರುವ ಸರ್ಜಾ, ಮೇಘನಾ ರಾಜ್ ಭಾವುಕರಾದರು.

ಇದು ಚಿರು ಕೊನೆಯ ಸಿನಿಮಾವಾಗಬಹುದು ಎಂದು ಅಂದುಕೊಂಡಿರಲಿಲ್ಲ ಎಂದು ಮೇಘನಾ ಭಾವುಕರಾಗಿ ಹೇಳಿದ್ದಾರೆ. ಇನ್ನು ಈ ಸಿನಿಮಾದಲ್ಲಿ ಚಿರು ಪಾತ್ರಕ್ಕೆ ಧ್ರುವ ಡಬ್ಬಿಂಗ್ ಮಾಡಿದ್ದಾರೆ. ಅಣ್ಣನ ಪಾತ್ರಕ್ಕೆ ಡಬ್ಬಿಂಗ್ ಮಾಡುವಾಗ ಆದ ಅನುಭವಗಳನ್ನು ಹಂಚಿಕೊಂಡಿದ್ದಾರೆ. ‘ಡಬ್ಬಿಂಗ್ ಮಾಡುವಾಗ ಅಣ್ಣನನ್ನು ಕಣ್ತುಂಬಿಕೊಂಡೆ. ಈ ಸಿನಿಮಾದಲ್ಲಿ ಬಹಳ ಖುಷಿಯಿಂದ ನಟಿಸಿದ್ದಾನೆ. ಅವನ ನೆನಪು ಪ್ರತಿ ದಿನವೂ ನನ್ನನ್ನು ಕಾಡುತ್ತದೆ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಎರಡೇ ವಾರದ ಹಿಂದೆ ಪಹಲ್ಗಾಮ್ ಸ್ಥಿತಿ ಹೀಗಿತ್ತು : ಭಯಾನಕ ಸತ್ಯ ಬಿಚ್ಚಿಟ್ಟ ಗಣೇಶ್ ಕಾರಂತ್

Pahalgam Terror Attack:ಪಾಕ್‌ನ ನಟ-ನಟಿಯರಿಗೂ ತಟ್ಟಿದ ಬಿಸಿ, ಫವಾದ್ ಖಾನ್ ಸಿನಿಮಾಕ್ಕಿಲ್ಲ ಬಿಡುಗಡೆ ಭಾಗ್ಯ

ಅಣ್ಣಾವ್ರ ಬರ್ತ್ ಡೇ: ಸಮಾಧಿಗೆ ಕುಟುಂಬಸ್ಥರಿಂದ ಪೂಜೆ, ಯಾರೆಲ್ಲಾ ಬಂದಿದ್ರು ನೋಡಿ

Darshan Thoogudeepa: ತೋಟದ ಮನೆಯಲ್ಲಿ ಎತ್ತಿನ ಗಾಡಿ ಮೇಲೆ ನಟ ದರ್ಶನ್ ಫುಲ್ ಮಜಾ Video

ಮುಂದಿನ ಸುದ್ದಿ
Show comments