ಫೇವರಿಟ್ ಕಾರು ಆಗಿದ್ದಕ್ಕೇ ಧ್ರುವ ಸರ್ಜಾ ಅಪಘಾತದಲ್ಲಿ ಬಚಾವ್ ಆದರಂತೆ!

Webdunia
ಗುರುವಾರ, 26 ಸೆಪ್ಟಂಬರ್ 2019 (09:18 IST)
ಬೆಂಗಳೂರು: ಸ್ಯಾಂಡಲ್ ವುಡ್ ನಟ ಧ್ರುವ ಸರ್ಜಾ ಚಲಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿ ಧ್ರುವ ಕೂದಲೆಳೆಯಲ್ಲಿ ಗಂಭೀರ  ಅಪಾಯದಿಂದ ಪಾರಾಗಿದ್ದರು.


ಈ ಬಗ್ಗೆ ಟ್ವೀಟ್ ಮಾಡಿರುವ ಕಿಚ್ಚ ಸುದೀಪ್ ಧ್ರುವ ಸರ್ಜಾ ಕಾರಿನ ಕುರಿತಾಗಿ ಹೊಸ ವಿಚಾರ ಹೊರ ಹಾಕಿದ್ದಾರೆ. ಸದ್ಯಕ್ಕೆ ಪೊಲ್ಯಾಂಡ್ ನಲ್ಲಿ ಶೂಟಿಂಗ್ ಗೆ ತೆರಳಿರುವ ಕಿಚ್ಚ ಅಲ್ಲಿಂದಲೇ ಧ್ರುವ ಕ್ಷೇಮವಾಗಿದ್ದಾರೆ ಎಂದು ತಿಳಿದು ನೆಮ್ಮದಿಯಾಯಿತು ಎಂದು ಟ್ವೀಟ್ ಮಾಡಿದ್ದಾರೆ.

ಜತೆಗೆ ಈ ಕಾರು ನಿನ್ನ ಫೇವರಿಟ್ ಕಾರು ಅಂತ ತಿಳಿಯಿತು. ಅದಕ್ಕೇ ನೀನು ಬಚಾವ್ ಆದೆ ಎಂದಿದ್ದಾರೆ. ಆ ಮೂಲಕ ಅದೃಷ್ಟದ ಕಾರಿನಿಂದಲೇ ಧ್ರುವ ಬಚಾವ್ ಆದರು ಎಂದಿದ್ದಾರೆ. ಜತೆಗೆ ನನ್ನ ಹಾರೈಕೆ ಯಾವತ್ತೂ ನಿನ್ನ ಜತೆಗಿರುತ್ತದೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಚೆನ್ನಾಗಿದ್ದೀರಾ ಅಂಕಲ್‌, ದರ್ಶನ್ ಪುತ್ರನ ಮುಗ್ಧತೆಗೆ ಶಿವಣ್ಣನ ಪ್ರೀತಿಯಾ ಮಾತು

ಮೂರನೇ ದಾಂಪತ್ಯಕ್ಕೂ ಅಂತ್ಯ ಹಾಡಿದ ಖ್ಯಾತ ನಟಿ ಮೀರಾ ವಾಸುದೇವನ್

BBK12: ಗಿಲ್ಲಿ ಮೇಲೆ ಕೇಸ್, ಮನೆಯಲ್ಲೂ ಕಿರಿಕ್, ಚಾರ್ಮ್ ಕಳೆದುಕೊಳ್ಳುತ್ತಿದ್ದಾರಾ ಗಿಲ್ಲಿ

BBK12: ರಕ್ಷಿತಾಳಂತಹ ಪಾಪದವರನ್ನು ಬೈತೀರಿ, ಅಶ್ವಿನಿ ಗೌಡಗೆ ಬೈಯಲು ನಿಮಗೆ ಧೈರ್ಯ ಇಲ್ವಾ ಕಿಚ್ಚ ಸುದೀಪ್

ಮುಂದಿನ ಸುದ್ದಿ
Show comments