Webdunia - Bharat's app for daily news and videos

Install App

ನವರಾತ್ರಿಗೆ ಸಿಹಿ ಸುದ್ದಿ ಕೊಡುತ್ತೇನೆಂದ ಧ್ರುವ ಸರ್ಜಾ

Webdunia
ಮಂಗಳವಾರ, 20 ಅಕ್ಟೋಬರ್ 2020 (10:31 IST)
ಬೆಂಗಳೂರು: ಅಣ್ಣನ ಅಗಲುವಿಕೆಯ ನೋವಿನಿಂದ ಹೊರಬಂದು ನಿಧಾನವಾಗಿ ಚಿತ್ರರಂಗದ ಕೆಲಸಗಳಲ್ಲಿ ತೊಡಗಿಸಿಕೊಳ್ಳುತ್ತಿರುವ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ನವರಾತ್ರಿಗೆ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡುವುದಾಗಿ ಹೇಳಿದ್ದಾರೆ.


ನನ್ನ ಎಲ್ಲಾ ವಿಐಪಿಗಳಿಗೆ (ಅಭಿಮಾನಿಗಳಿಗೆ) ನವರಾತ್ರಿಗೆ ಸಿಹಿ ಸುದ್ದಿ ನೀಡುತ್ತೇನೆ. ನಂದಕಿಶೋರ್ ನಿರ್ದೇಶನದಲ್ಲಿ ಉದಯ್ ಮೆಹ್ತಾ ನಿರ್ಮಾಣದಲ್ಲಿ ನನ್ನ ಮುಂದಿನ ಚಿತ್ರ ನಿರ್ಮಾಣವಾಗಲಿದೆ. ಇದರ ಮುಹೂರ್ತ ಅಕ್ಟೋಬರ್ 26 ರಂದು ನೆರವೇರಲಿದೆ. ನವಂಬರ್ 6 ರಂದು ಚಿತ್ರದ ಟೈಟಲ್ ಘೋಷಣೆಯಾಗಲಿದೆ. ನಿಮ್ಮೆಲ್ಲರ ಆಶೀರ್ವಾದವಿರಲಿ ಎಂದು ಧ್ರುವ ಮನವಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments