Webdunia - Bharat's app for daily news and videos

Install App

ನವರಾತ್ರಿಗೆ ಸಿಹಿ ಸುದ್ದಿ ಕೊಡುತ್ತೇನೆಂದ ಧ್ರುವ ಸರ್ಜಾ

Webdunia
ಮಂಗಳವಾರ, 20 ಅಕ್ಟೋಬರ್ 2020 (10:31 IST)
ಬೆಂಗಳೂರು: ಅಣ್ಣನ ಅಗಲುವಿಕೆಯ ನೋವಿನಿಂದ ಹೊರಬಂದು ನಿಧಾನವಾಗಿ ಚಿತ್ರರಂಗದ ಕೆಲಸಗಳಲ್ಲಿ ತೊಡಗಿಸಿಕೊಳ್ಳುತ್ತಿರುವ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ನವರಾತ್ರಿಗೆ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡುವುದಾಗಿ ಹೇಳಿದ್ದಾರೆ.


ನನ್ನ ಎಲ್ಲಾ ವಿಐಪಿಗಳಿಗೆ (ಅಭಿಮಾನಿಗಳಿಗೆ) ನವರಾತ್ರಿಗೆ ಸಿಹಿ ಸುದ್ದಿ ನೀಡುತ್ತೇನೆ. ನಂದಕಿಶೋರ್ ನಿರ್ದೇಶನದಲ್ಲಿ ಉದಯ್ ಮೆಹ್ತಾ ನಿರ್ಮಾಣದಲ್ಲಿ ನನ್ನ ಮುಂದಿನ ಚಿತ್ರ ನಿರ್ಮಾಣವಾಗಲಿದೆ. ಇದರ ಮುಹೂರ್ತ ಅಕ್ಟೋಬರ್ 26 ರಂದು ನೆರವೇರಲಿದೆ. ನವಂಬರ್ 6 ರಂದು ಚಿತ್ರದ ಟೈಟಲ್ ಘೋಷಣೆಯಾಗಲಿದೆ. ನಿಮ್ಮೆಲ್ಲರ ಆಶೀರ್ವಾದವಿರಲಿ ಎಂದು ಧ್ರುವ ಮನವಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Renukaswamy murder case: ದರ್ಶನ್, ಪವಿತ್ರಾ ಗೌಡ ಅರೆಸ್ಟ್ ಆಗಿದ್ದು ಇದೇ ದಿನ

Rashmika Mandhana: ಚೆನ್ನೈಗೆ ಹೃದಯದಲ್ಲಿ ವಿಶೇಷ ಸ್ಥಾನವಿದೆ ಎಂದ ನ್ಯಾಷನಲ್ ಕ್ರಶ್‌

Kareena Kapoor: ವಯಸ್ಸು 44 ಆದ್ರೂ ಇನ್ನೂ ಬಳುಕುವ ಬಳ್ಳಿಯಂತಿರುವ ಕರೀನಾ ಕಪೂರ್‌ ಫಿಟ್‌ನೆಸ್ ಗುಟ್ಟು ಇದು

Deepika Padukone: ಅಪ್ಪನಿಗಾಗಿ ದಿಟ್ಟ ನಿರ್ಧಾರ ತೆಗೆದುಕೊಂಡ ದೀಪಿಕಾ ಪಡುಕೋಣೆ

Ramayana Film: ಇಂದ್ರ ದೇವನ ಪಾತ್ರಕ್ಕೆ ಆಯ್ಕೆಯಾದ ಕುನಾಲ್ ಲುಕ್‌ಗೆ ಫ್ಯಾನ್ಸ್‌ ಫಿದಾ

ಮುಂದಿನ ಸುದ್ದಿ
Show comments