ವಿಶೇಷ ದಿನದಂದು ಮಗಳಿಗೆ ನಾಮಕರಣ ಮಾಡಲು ತೀರ್ಮಾನಿಸಿದ ಧ್ರುವ ಸರ್ಜಾ

Krishnaveni K
ಶನಿವಾರ, 13 ಜನವರಿ 2024 (08:40 IST)
Photo Courtesy: Twitter
ಬೆಂಗಳೂರು: ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ತಮ್ಮ ಮಗಳಿಗೆ ನಾಮಕರಣ ಶಾಸ್ತ್ರ ಮಾಡಲು ವಿಶೇಷ ದಿನವನ್ನೇ ಆಯ್ಕೆ ಮಾಡಿಕೊಂಡಿದ್ದಾರೆ.

ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮಮಂದಿರ ಲೋಕಾರ್ಪಣೆಯಾಗುತ್ತಿದೆ. ಇದೇ ವಿಶೇಷ ದಿನದಂದೇ ಧ‍್ರುವ ತಮ್ಮ ಮಗಳ ನಾಮಕರಣ ಶಾಸ್ತ್ರ ಮಾಡಲು ತೀರ್ಮಾನಿಸಿದ್ದಾರೆ.

ಸರ್ಜಾ ಕುಟುಂಬದವರು ರಾಮನ ಬಂಟ ಆಂಜನೇಯ ಸ್ವಾಮಿಯ ಭಕ್ತರು. ಏನೇ ಮಾತನಾಡುವುದಿದ್ದರೂ ಕೊನೆಯಲ್ಲಿ ಜೈ ಆಂಜನೇಯ ಎಂದೇ ಸರ್ಜಾ ಕುಟುಂಬ ಮಾತು ಮುಗಿಸುತ್ತದೆ. ಅವರ ಸಿನಿಮಾಗಳಲ್ಲೂ ಆಂಜನೇಯನ ಕುರಿತಾದ ಹಾಡು ಇರುತ್ತದೆ.

ಇದೀಗ ಇಡೀ ವಿಶ್ವವೇ ರಾಮ ಜನ್ಮಭೂಮಿಯಲ್ಲಿ ರಾಮಮಂದಿರ ಉದ್ಘಾಟನೆಯಾಗುವ ದಿನಾಂಕಕ್ಕಾಗಿ ಕಾಯುತ್ತಿದೆ. ಆ ದಿನವೇ ಮಗಳಿಗೆ ನಾಮಕರಣ ಮಾಡಿ ಸ್ಮರಣೀಯವಾಗಿಸಲು ಧ್ರುವ ಸರ್ಜಾ ಕುಟುಂಬ ತೀರ್ಮಾನಿಸಿದೆಯಂತೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ತಮಿಳು ಸೂಪರ್ ಸ್ಟಾರ್ ರಜನಿಕಾಂತ್, ನಟ ಧನುಷ್‌ಗೆ ಬಾಂಬ್ ಬೆದರಿಕೆ

ನಂದಗೋಕುಲದ ಅಭಿದಾಸ್ ಈಗ ಲ್ಯಾಂಡ್ ಲಾರ್ಡ್ ನಲ್ಲಿ ಖಡಕ್ ಚಿಕ್ಕದಣಿ

ಕಾಂತಾರ ಚಾಪ್ಟರ್ 1 ದೊಡ್ಡ ಪರದೆಯಲ್ಲಿ ಸಿನಿಮಾ ನೋಡದವರಿಗೆ ಇಲ್ಲಿದೆ ಗುಡ್‌ನ್ಯೂಸ್‌

ಏಕಾಏಕಿ ಠಾಣೆ ಮೆಟ್ಟಿಲೇರಿದ ಖ್ಯಾತ ನಟ ಚಿರಂಜೀವಿ, ಆಗಿದ್ದೇನು ಗೊತ್ತಾ

BB Season 12, ದೊಡ್ಮನೆಯಲ್ಲಿ ಈ ಜೋಡಿ ಲವ್‌ ಸ್ಟೋರಿ ಭಾರೀ ಇರಿಟೇಶನ್ ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments