Webdunia - Bharat's app for daily news and videos

Install App

ವಿಶೇಷ ದಿನದಂದು ಮಗಳಿಗೆ ನಾಮಕರಣ ಮಾಡಲು ತೀರ್ಮಾನಿಸಿದ ಧ್ರುವ ಸರ್ಜಾ

Krishnaveni K
ಶನಿವಾರ, 13 ಜನವರಿ 2024 (08:40 IST)
Photo Courtesy: Twitter
ಬೆಂಗಳೂರು: ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ತಮ್ಮ ಮಗಳಿಗೆ ನಾಮಕರಣ ಶಾಸ್ತ್ರ ಮಾಡಲು ವಿಶೇಷ ದಿನವನ್ನೇ ಆಯ್ಕೆ ಮಾಡಿಕೊಂಡಿದ್ದಾರೆ.

ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮಮಂದಿರ ಲೋಕಾರ್ಪಣೆಯಾಗುತ್ತಿದೆ. ಇದೇ ವಿಶೇಷ ದಿನದಂದೇ ಧ‍್ರುವ ತಮ್ಮ ಮಗಳ ನಾಮಕರಣ ಶಾಸ್ತ್ರ ಮಾಡಲು ತೀರ್ಮಾನಿಸಿದ್ದಾರೆ.

ಸರ್ಜಾ ಕುಟುಂಬದವರು ರಾಮನ ಬಂಟ ಆಂಜನೇಯ ಸ್ವಾಮಿಯ ಭಕ್ತರು. ಏನೇ ಮಾತನಾಡುವುದಿದ್ದರೂ ಕೊನೆಯಲ್ಲಿ ಜೈ ಆಂಜನೇಯ ಎಂದೇ ಸರ್ಜಾ ಕುಟುಂಬ ಮಾತು ಮುಗಿಸುತ್ತದೆ. ಅವರ ಸಿನಿಮಾಗಳಲ್ಲೂ ಆಂಜನೇಯನ ಕುರಿತಾದ ಹಾಡು ಇರುತ್ತದೆ.

ಇದೀಗ ಇಡೀ ವಿಶ್ವವೇ ರಾಮ ಜನ್ಮಭೂಮಿಯಲ್ಲಿ ರಾಮಮಂದಿರ ಉದ್ಘಾಟನೆಯಾಗುವ ದಿನಾಂಕಕ್ಕಾಗಿ ಕಾಯುತ್ತಿದೆ. ಆ ದಿನವೇ ಮಗಳಿಗೆ ನಾಮಕರಣ ಮಾಡಿ ಸ್ಮರಣೀಯವಾಗಿಸಲು ಧ್ರುವ ಸರ್ಜಾ ಕುಟುಂಬ ತೀರ್ಮಾನಿಸಿದೆಯಂತೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments