Webdunia - Bharat's app for daily news and videos

Install App

ಮಂತ್ರಾಲಯದಲ್ಲಿ ರಾಯರ ಸೇವೆ ಮಾಡಿದ ಧ್ರು ವ ಸರ್ಜಾ

Webdunia
ಗುರುವಾರ, 3 ಮಾರ್ಚ್ 2022 (09:40 IST)
ಬೆಂಗಳೂರು: ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಶೂಟಿಂಗ್ ನಡುವೆಯೂ ಮಂತ್ರಾಲಯಕ್ಕೆ ಭೇಟಿ ನೀಡಿದ್ದು, ರಾಯರಿಗೆ ಪೂಜೆ ಸಲ್ಲಿಸಿದ್ದಾರೆ.

ತಮ್ಮ ಸಂಗಡಿಗರೊಂದಿಗೆ ಮಂತ್ರಾಲಯಕ್ಕೆ ಭೇಟಿ ನೀಡಿದ ಧ್ರುವ ಸರ್ಜಾ ರಾಯರ ಪಲ್ಲಕ್ಕಿ ಸೇವೆ, ಪೂಜೆ ಸಲ್ಲಿಸಿ ರಾಯರ ದರ್ಶನ ಪಡೆದರು.

ಇನ್ನು, ಧ್ರುವ ಸರ್ಜಾ ಆಗಮನದ ಕಾರಣದಿಂದ ಅಭಿಮಾನಿಗಳು ಸೆಲ್ಫೀಗಾಗಿ ಮುಗಿಬಿದ್ದರು. ತಮ್ಮನ್ನು ಭೇಟಿಯಾದ ಎಲ್ಲರಿಗೂ ಸೆಲ್ಫೀ ನೀಡಿ, ನಗುತ್ತಾ ಮಾತನಾಡಿಸಿದರು.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments