Webdunia - Bharat's app for daily news and videos

Install App

ಸಾಯಿ ಪಲ್ಲವಿ ಕಿಸ್ ಮಾಡಲ್ಲ ಎಂದಿದ್ದಕ್ಕೆ ವಿಜಯ್ ದೇವರಕೊಂಡಗೆ ನಾಯಕಿಯಾದರಾ ರಶ್ಮಿಕಾ ಮಂದಣ್ಣ?!

Webdunia
ಶುಕ್ರವಾರ, 19 ಜುಲೈ 2019 (09:27 IST)
ಹೈದರಾಬಾದ್: ಡಿಯರ್ ಕಾಮ್ರೇಡ್  ಸಿನಿಮಾದಲ್ಲಿ ಎಲ್ಲವೂ ಅಂದುಕೊಂಡತೇ ನಡೆದಿದ್ದರೆ ವಿಜಯ್ ದೇವರಕೊಂಡಗೆ ನಾಯಕಿಯಾಗಿ ರಶ್ಮಿಕಾ ಮಂದಣ್ಣ ಬದಲಿಗೆ ಸಾಯಿ ಪಲ್ಲವಿ ನಾಯಕಿಯಾಗಬೇಕಿತ್ತಂತೆ!


ಆದರೆ ಹೆಚ್ಚು ಎಕ್ಸ್ ಪೋಸಿವ್ ಸೀನ್ ಗಳಿಂದ ದೂರವೇ ಉಳಿಯುವ ಸಾಯಿ ಪಲ್ಲವಿ ಈ ಸಿನಿಮಾದಲ್ಲಿ ಕಿಸ್ಸಿಂಗ್ ಸೀನ್ ಇದೆ ಎಂಬ ಕಾರಣಕ್ಕೆ ಹೊರಬಂದರಂತೆ. ಹೀಗೊಂದು ಸುದ್ದಿ ಇದೀಗ ಓಡಾಡುತ್ತಿದೆ.

ಅದೇ ಕಾರಣಕ್ಕೆ ಆ ಜಾಗಕ್ಕೆ ರಶ್ಮಿಕಾ ಮಂದಣ್ಣ ಬಂದರು. ರಶ್ಮಿಕಾ ಮತ್ತು ವಿಜಯ್ ಅದಾಗಲೇ ಗೀತಾ ಗೋವಿಂದ ಸಿನಿಮಾದಲ್ಲಿ ಕಿಸ್ಸಿಂಗ್ ಸೀನ್ ನಿಂದಲೇ ಫೇಮಸ್ ಆಗಿದ್ದರು. ಇದೀಗ ಡಿಯರ್ ಕಾಮ್ರೇಡ್ ನಲ್ಲಿ ಮತ್ತೆ ಲಿಪ್ ಲಾಕ್ ಮಾಡಿ ಪ್ರೇಕ್ಷಕರಿಗೆ ಕಚಗುಳಿಯಿಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

ಮುಂದಿನ ಸುದ್ದಿ
Show comments