Webdunia - Bharat's app for daily news and videos

Install App

ಸಾಯಿ ಪಲ್ಲವಿ ಕಿಸ್ ಮಾಡಲ್ಲ ಎಂದಿದ್ದಕ್ಕೆ ವಿಜಯ್ ದೇವರಕೊಂಡಗೆ ನಾಯಕಿಯಾದರಾ ರಶ್ಮಿಕಾ ಮಂದಣ್ಣ?!

Webdunia
ಶುಕ್ರವಾರ, 19 ಜುಲೈ 2019 (09:27 IST)
ಹೈದರಾಬಾದ್: ಡಿಯರ್ ಕಾಮ್ರೇಡ್  ಸಿನಿಮಾದಲ್ಲಿ ಎಲ್ಲವೂ ಅಂದುಕೊಂಡತೇ ನಡೆದಿದ್ದರೆ ವಿಜಯ್ ದೇವರಕೊಂಡಗೆ ನಾಯಕಿಯಾಗಿ ರಶ್ಮಿಕಾ ಮಂದಣ್ಣ ಬದಲಿಗೆ ಸಾಯಿ ಪಲ್ಲವಿ ನಾಯಕಿಯಾಗಬೇಕಿತ್ತಂತೆ!


ಆದರೆ ಹೆಚ್ಚು ಎಕ್ಸ್ ಪೋಸಿವ್ ಸೀನ್ ಗಳಿಂದ ದೂರವೇ ಉಳಿಯುವ ಸಾಯಿ ಪಲ್ಲವಿ ಈ ಸಿನಿಮಾದಲ್ಲಿ ಕಿಸ್ಸಿಂಗ್ ಸೀನ್ ಇದೆ ಎಂಬ ಕಾರಣಕ್ಕೆ ಹೊರಬಂದರಂತೆ. ಹೀಗೊಂದು ಸುದ್ದಿ ಇದೀಗ ಓಡಾಡುತ್ತಿದೆ.

ಅದೇ ಕಾರಣಕ್ಕೆ ಆ ಜಾಗಕ್ಕೆ ರಶ್ಮಿಕಾ ಮಂದಣ್ಣ ಬಂದರು. ರಶ್ಮಿಕಾ ಮತ್ತು ವಿಜಯ್ ಅದಾಗಲೇ ಗೀತಾ ಗೋವಿಂದ ಸಿನಿಮಾದಲ್ಲಿ ಕಿಸ್ಸಿಂಗ್ ಸೀನ್ ನಿಂದಲೇ ಫೇಮಸ್ ಆಗಿದ್ದರು. ಇದೀಗ ಡಿಯರ್ ಕಾಮ್ರೇಡ್ ನಲ್ಲಿ ಮತ್ತೆ ಲಿಪ್ ಲಾಕ್ ಮಾಡಿ ಪ್ರೇಕ್ಷಕರಿಗೆ ಕಚಗುಳಿಯಿಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದರ್ಶನ್ ಜತೆಗಿನ ಮುನಿಸಿನ ಬಗ್ಗೆ ಓಪನ್ ಆಗಿ ಪ್ರತಿಕ್ರಿಯಿಸಿದ ಕಿಚ್ಚ ಸುದೀಪ್‌

ದರ್ಶನ್ ಬಗ್ಗೆ ಕೇಳಿದ್ದಕ್ಕೆ ಕಿಚ್ಚ ಸುದೀಪ್ ಕೊಟ್ರು ಖಡಕ್ ರಿಪ್ಲೈ

ಏನಾದ್ರೂ ಸರಿ ನಮ್ಮ ಸಿನಿಮಾ ಕ್ರಿಸ್ ಮಸ್ ಗೇ ಬರೋದು: ಕಿಚ್ಚ ಸುದೀಪ್ ಖಡಕ್ ಮಾತು

ಆಂಕರ್ ಅನುಶ್ರೀ ಮದುವೆಗೆ ಅಶ್ವಿನಿ ಪುನೀತ್ ಗೈರಾಗಿದ್ದಕ್ಕೆ ಶ್ರೀದೇವಿ ಬೈರಪ್ಪ ಅಲ್ಲ ಇವರೇ ಕಾರಣ

ನಟ ಚಿಕ್ಕಣ್ಣ ಮದುವೆ ಫಿಕ್ಸ್: ಉಪಾಧ್ಯಕ್ಷನ ಮನಸ್ಸು ಕದ್ದವಳು ಯಾರು

ಮುಂದಿನ ಸುದ್ದಿ
Show comments