ಅಕ್ಕಿನೇನಿ ಕುಟುಂಬದಿಂದ 200 ಕೋಟಿ ಜೀವನಾಂಶ ನಿರಾಕರಿಸಿದರಾ ಸಮಂತಾ?!

Webdunia
ಶನಿವಾರ, 2 ಅಕ್ಟೋಬರ್ 2021 (17:05 IST)
ಹೈದರಾಬಾದ್: ನಟಿ ಸಮಂತಾ ಪ್ರಭು ಮತ್ತು ನಾಗಚೈತನ್ಯ ವೈವಾಹಿಕ ಜೀವನಕ್ಕೆ ಗುಡ್ ಬೈ ಹೇಳಿದ್ದಾರೆ. ಈ ಜೋಡಿಯ ಬಗ್ಗೆ ಈಗ ಇನ್ನೊಂದು ಸುದ್ದಿ ಹರಿದಾಡುತ್ತಿದೆ.


ಸಾಮಾಜಿಕ ಜಾಲತಾಣದ ಮೂಲಕ ಸಮಂತಾ ಹಾಗೂ ನಾಗಚೈತನ್ಯ ತಾವಿಬ್ಬರೂ ಬೇರೆಯಾಗುತ್ತಿರುವುದಾಗಿ ಇಂದು ಅಧಿಕೃತವಾಗಿ ಪ್ರಕಟಿಸಿದ್ದಾರೆ. ಈ ಮೂಲಕ ಹಲವು ದಿನಗಳ ವದಂತಿಗಳಿಗೆ ತೆರೆ ಎಳೆದಿದ್ದಾರೆ.

ಇದೀಗ ಮೂಲಗಳ ಪ್ರಕಾರ ವಿಚ್ಛೇದನ ಬಳಿಕ ಜೀವನಾಂಶವಾಗಿ ಅಕ್ಕಿನೇನಿ ಕುಟುಂಬದಿಂದ ಸಮಂತಾಗೆ 200 ಕೋಟಿ ರೂ. ನೀಡಲು ಸಿದ್ಧವಾಗಿದ್ದರಂತೆ. ಆದರೆ ತಾನು ಸ್ವಾವಲಂಬಿಯಾಗಿ ಬೆಳೆದವಳು. ನನಗೆ ಯಾರ ಸಹಾಯವೂ ಬೇಕಾಗಿಲ್ಲ ಎಂದು ಸಮಂತಾ ನಿರಾಕರಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಶಾರುಖ್‌ಖಾನ್ ಪುತ್ರನ ಇದೆಂಥಾ ದುರ್ವರ್ತನೆ, ವಿಡಿಯೋ ವೈರಲ್

ಸಮಂತಾ ಮದುವೆ ಬೆನ್ನಲ್ಲೇ ನಾಗಚೈತನ್ಯ ಜತೆಗಿನ ವಿಶೇಷ ಕ್ಷಣದ ವಿಡಿಯೋ ಹಂಚಿಕೊಂಡ ಶೋಭಿತಾ

ಭಾರತದ ಜನಪ್ರಿಯ ಸ್ಟಾರ್‌ಗಳ ಟಾಪ್‌ 10​ ಪಟ್ಟಿಯಲ್ಲಿ ಕನ್ನಡದ ಮೂವರು: ಯಾರವರು ಇಲ್ಲಿದೆ ಮಾಹಿತಿ

ಸುದೀಪ್ ಮಗಳಿಗೆ ಗುಟ್ಟಾಗಿ ಮದೆಯಾಯಿತಾ, ವೈರಲ್ ಫೋಟೋ ಹಿಂದಿನ ಅಸಲಿಯತ್ತೇನು

ದರ್ಶನ್‌ಗೆ ಬಿಗ್‌ ಶಾಕ್, ಮನೆಯಲ್ಲಿ ಪತ್ತೆಯಾಗಿದ್ದ ₹82 ಲಕ್ಷ ಹಣ ಸದ್ಯ ಕೊಡಕ್ಕಾಗಲ್ಲ ಎಂದ ಕೋರ್ಟ್‌

ಮುಂದಿನ ಸುದ್ದಿ
Show comments