Webdunia - Bharat's app for daily news and videos

Install App

ನಾಯಿಗಳ ಮಾರಣಹೋಮ ಖಂಡಿಸಿದ ದಿಗಂತ್-ಐಂದ್ರಿತಾ ದಂಪತಿ

Webdunia
ಶನಿವಾರ, 11 ಸೆಪ್ಟಂಬರ್ 2021 (17:14 IST)
ಬೆಂಗಳೂರು: ಶಿವಮೊಗ್ಗದಲ್ಲಿ 150 ಬೀದಿ ನಾಯಿಗಳ ಮಾರಣಹೋಮ ಮಾಡಿದ ಘಟನೆ ಬಗ್ಗೆ ಪ್ರಾಣಿಪ್ರಿಯರಾದ ನಟ ದಿಗಂತ್ ಮತ್ತು ಐಂದ್ರಿತಾ ರೇ ದಂಪತಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

ಶಿವಮೊಗ್ಗದ ಗ್ರಾಮವೊಂದರಲ್ಲಿ 150 ಕ್ಕೂ ಹೆಚ್ಚು ಬೀದಿ ನಾಯಿಗಳನ್ನು ಜೀವಂತ ಸಮಾಧಿ ಮಾಡಲಾಗಿತ್ತು. ಈ ಘಟನೆ ಭಾರೀ ಸುದ್ದಿಯಾಗಿತ್ತು. ಇದರ ಬಗ್ಗೆ ಪ್ರತಿಕ್ರಿಯಿಸಿರುವ ದಿಗಂತ್-ಐಂದ್ರಿತಾ ನಿಜಕ್ಕೂ ಇದು ಹೇಯ ಕೃತ್ಯ. ಆ ಬೀದಿ ನಾಯಿಗಳ ಪರಿಸ್ಥಿತಿ ಹೇಗಿದ್ದಿರಬಹುದು ಎಂದು ಊಹಿಸಲೂ ಅಸಾಧ‍್ಯ. ಅಂಥಾ ಕ್ರೂರ ಕೃತ್ಯವಿದು. ಮಾನವೀಯತೆ ಸತ್ತು ಹೋಗಿದೆ ಎಂದು ದಂಪತಿ ಖೇದ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments