Select Your Language

Notifications

webdunia
webdunia
webdunia
webdunia

ಮಳೆಗೆ ಸಿಲುಕಿದ ನಾಯಿಮರಿಗಳನ್ನು ರಕ್ಷಿಸಿದ ದಿಗಂತ್ ದಂಪತಿ

ಮಳೆಗೆ ಸಿಲುಕಿದ ನಾಯಿಮರಿಗಳನ್ನು ರಕ್ಷಿಸಿದ ದಿಗಂತ್ ದಂಪತಿ
ಬೆಂಗಳೂರು , ಭಾನುವಾರ, 25 ಅಕ್ಟೋಬರ್ 2020 (10:05 IST)
ಬೆಂಗಳೂರು: ಭಾರೀ ಮಳೆಯಿಂದಾಗಿ ಕೇವಲ ಮನುಷ್ಯರು ಮಾತ್ರ ಮನೆ-ಮಠ ಕಳೆದುಕೊಂಡಿಲ್ಲ. ಬೀದಿ ನಾಯಿಗಳಿಗೂ ತೊಂದರೆಯಾಗಿದೆ.


ಈ ರೀತಿ ವಿಪರೀತ ಮಳೆಯಿಂದಾಗಿ ನೆಲೆ ಕಳೆದುಕೊಂಡ ಸುಮಾರು 10 ಬೀದಿ ನಾಯಿಗಳ ಮರಿಗಳನ್ನು ನಟ ದಿಗಂತ್-ಐಂದ್ರಿತಾ ದಂಪತಿ ರಕ್ಷಿಸಿದ್ದಾರೆ. ಈ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ದಂಪತಿ ಹಂಚಿಕೊಂಡಿದ್ದಾರೆ. ನಾಯಿಗಳ ಬಗ್ಗೆ ವಿಶೇಷ ಪ್ರೀತಿಯಿರುವ ದಿಗಂತ್ ದಂಪತಿ ಸದ್ಯಕ್ಕೆ ಈ ನಾಯಿಗಳಿಗೆ ಆಶ್ರಯ ನೀಡಿದ್ದಾರಂತೆ. ಇವರ ಕಾರ್ಯಕ್ಕೆ ನೆಟ್ಟಿಗರಿಂದ ಮೆಚ್ಚುಗೆ ವ್ಯಕ್ತವಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಕಿರುತೆರೆ ನಟ ಅರೆಸ್ಟ್