ಮಳೆಗೆ ಸಿಲುಕಿದ ನಾಯಿಮರಿಗಳನ್ನು ರಕ್ಷಿಸಿದ ದಿಗಂತ್ ದಂಪತಿ

Webdunia
ಭಾನುವಾರ, 25 ಅಕ್ಟೋಬರ್ 2020 (10:05 IST)
ಬೆಂಗಳೂರು: ಭಾರೀ ಮಳೆಯಿಂದಾಗಿ ಕೇವಲ ಮನುಷ್ಯರು ಮಾತ್ರ ಮನೆ-ಮಠ ಕಳೆದುಕೊಂಡಿಲ್ಲ. ಬೀದಿ ನಾಯಿಗಳಿಗೂ ತೊಂದರೆಯಾಗಿದೆ.


ಈ ರೀತಿ ವಿಪರೀತ ಮಳೆಯಿಂದಾಗಿ ನೆಲೆ ಕಳೆದುಕೊಂಡ ಸುಮಾರು 10 ಬೀದಿ ನಾಯಿಗಳ ಮರಿಗಳನ್ನು ನಟ ದಿಗಂತ್-ಐಂದ್ರಿತಾ ದಂಪತಿ ರಕ್ಷಿಸಿದ್ದಾರೆ. ಈ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ದಂಪತಿ ಹಂಚಿಕೊಂಡಿದ್ದಾರೆ. ನಾಯಿಗಳ ಬಗ್ಗೆ ವಿಶೇಷ ಪ್ರೀತಿಯಿರುವ ದಿಗಂತ್ ದಂಪತಿ ಸದ್ಯಕ್ಕೆ ಈ ನಾಯಿಗಳಿಗೆ ಆಶ್ರಯ ನೀಡಿದ್ದಾರಂತೆ. ಇವರ ಕಾರ್ಯಕ್ಕೆ ನೆಟ್ಟಿಗರಿಂದ ಮೆಚ್ಚುಗೆ ವ್ಯಕ್ತವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಜೈಲಿನಲ್ಲಿ ನಿಯಮದ ಪ್ರಕಾರ ಎಲ್ಲಾ ಕೊಟ್ಟರೂ ಇಲ್ಲ ಅಂದರಾ ದರ್ಶನ್

BBK12: ಕಿಚ್ಚ ಸುದೀಪ್ ಯಾರಿಗೂ ಹೆದರಲ್ಲ, ಅಶ್ವಿನಿ ಪರವೂ ಅಲ್ಲ: ಇಂದು ಕಾದಿದೆ ಮಾರಿಹಬ್ಬ

ಕೆಬಿಸಿ ಶೋನಲ್ಲಿ ರಿಷಬ್ ಶೆಟ್ಟಿ ಗೆದ್ದಿದ್ದೆಷ್ಟು, ಈ ಹಣ ಯಾರಿಗೆ ಕೊಟ್ರು ನೋಡಿ

ಕಲಾವಿದ ನಿತಿನ್ ಶೀವಾಂಶ್ ಜತೆ ಸುಹಾನಾ ಸೈಯ್ಯದ್‌ಗೆ ಪ್ರೀತಿ ಶುರುವಾಗಿದ್ದು ಹೇಗೇ ಗೊತ್ತಾ

ನಮಗೆ ಮಕ್ಕಳು ಬೇಡವೆಂದ ನಟಿ ಸಂಗೀತಾ ಭಟ್‌, ದಿಢೀರನೇ ಆಸ್ಪತ್ರೆಗೆ ದಾಖಲು

ಮುಂದಿನ ಸುದ್ದಿ
Show comments