Webdunia - Bharat's app for daily news and videos

Install App

ಮಳೆಗೆ ಸಿಲುಕಿದ ನಾಯಿಮರಿಗಳನ್ನು ರಕ್ಷಿಸಿದ ದಿಗಂತ್ ದಂಪತಿ

Webdunia
ಭಾನುವಾರ, 25 ಅಕ್ಟೋಬರ್ 2020 (10:05 IST)
ಬೆಂಗಳೂರು: ಭಾರೀ ಮಳೆಯಿಂದಾಗಿ ಕೇವಲ ಮನುಷ್ಯರು ಮಾತ್ರ ಮನೆ-ಮಠ ಕಳೆದುಕೊಂಡಿಲ್ಲ. ಬೀದಿ ನಾಯಿಗಳಿಗೂ ತೊಂದರೆಯಾಗಿದೆ.


ಈ ರೀತಿ ವಿಪರೀತ ಮಳೆಯಿಂದಾಗಿ ನೆಲೆ ಕಳೆದುಕೊಂಡ ಸುಮಾರು 10 ಬೀದಿ ನಾಯಿಗಳ ಮರಿಗಳನ್ನು ನಟ ದಿಗಂತ್-ಐಂದ್ರಿತಾ ದಂಪತಿ ರಕ್ಷಿಸಿದ್ದಾರೆ. ಈ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ದಂಪತಿ ಹಂಚಿಕೊಂಡಿದ್ದಾರೆ. ನಾಯಿಗಳ ಬಗ್ಗೆ ವಿಶೇಷ ಪ್ರೀತಿಯಿರುವ ದಿಗಂತ್ ದಂಪತಿ ಸದ್ಯಕ್ಕೆ ಈ ನಾಯಿಗಳಿಗೆ ಆಶ್ರಯ ನೀಡಿದ್ದಾರಂತೆ. ಇವರ ಕಾರ್ಯಕ್ಕೆ ನೆಟ್ಟಿಗರಿಂದ ಮೆಚ್ಚುಗೆ ವ್ಯಕ್ತವಾಗಿದೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments