Select Your Language

Notifications

webdunia
webdunia
webdunia
webdunia

ಬೆಂಗಳೂರಿಗೆ ಆಗಮಿಸಿದ ದಿಗಂತ್: ಆರೋಗ್ಯದ ಬಗ್ಗೆ ಕುಟುಂಬಸ್ಥರ ಮಾಹಿತಿ

ಬೆಂಗಳೂರಿಗೆ ಆಗಮಿಸಿದ ದಿಗಂತ್: ಆರೋಗ್ಯದ ಬಗ್ಗೆ ಕುಟುಂಬಸ್ಥರ ಮಾಹಿತಿ
ಬೆಂಗಳೂರು , ಮಂಗಳವಾರ, 21 ಜೂನ್ 2022 (17:00 IST)
ಬೆಂಗಳೂರು: ಗೋವಾದಲ್ಲಿ ಜಂಪಿಂಗ್ ಮಾಡುವ ವೇಳೆ ಪೆಟ್ಟು ಮಾಡಿಕೊಂಡಿದ್ದ ನಟ ದಿಗಂತ್ ಮಂಚಾಲೆ ಈಗ ಏರ್ ಲಿಫ್ಟ್ ಮೂಲಕ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಆಗಮಿಸಿದ್ದಾರೆ.

ದಿಗಂತ್ ಜೊತೆಗೆ ಪತ್ನಿ ಐಂದ್ರಿತಾ ಕೂಡಾ ಇದ್ದಾರೆ.  ಗೋವಾದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿತ್ತು. ಕುತ್ತಿಗೆಗೆ ಬಲವಾದ ಏಟು ಬಿದ್ದಿರುವುದರಿಂದ ಅವರು ಎದ್ದೇಳುವ ಸ್ಥಿತಿಯಲ್ಲಿಲ್ಲ. ಕುತ್ತಿಗೆಗೆ ಬೆಲ್ಟ್ ಹಾಕಲಾಗಿದ್ದು, ಸದ್ಯಕ್ಕೆ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಅವರ ಆರೋಗ್ಯದ ಬಗ್ಗೆ ಮಾಹಿತಿ ನೀಡಿರುವ ಕುಟುಂಬಸ್ಥರು, ಯಾರೂ ಆತಂಕಪಡಬೇಕಾಗಿಲ್ಲ. ದಿಗಂತ್ ಸ್ಥಿತಿ ಗಂಭೀರವಾಗಿಲ್ಲ ಎಂದಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಹಳೇ ಗಂಡನಿಗೆ ಹೊಸ ಹುಡುಗಿಯ ತಗ್ಲಾಕಿದ್ರಂತೆ ಸಮಂತಾ! ಖಡಕ್ ಉತ್ತರ ಕೊಟ್ಟ ನಟಿ