Webdunia - Bharat's app for daily news and videos

Install App

ದಿಗಂತ್ ಖಾತೆಯಲ್ಲಿ ಹಣವಿಲ್ಲವಂತೆ!

Webdunia
ಮಂಗಳವಾರ, 27 ಅಕ್ಟೋಬರ್ 2020 (08:42 IST)
ಬೆಂಗಳೂರು: ನಟ ದೂದ್ ಪೇಡ ದಿಗಂತ್ ಸಾಲು ಸಾಲು ಸಿನಿಮಾಗಳಲ್ಲಿ ಅಭಿನಯಿಸುತ್ತಿದ್ದಾರೆ. ಈ ಮಧ್ಯೆ ಹೊಸ ಸಿನಿಮಾವೊಂದು ನಿನ್ನೆ ವಿಜಯದಶಮಿ ದಿನ ಅನೌನ್ಸ್ ಆಗಿದೆ.


‘ಕ್ಷಮಿಸಿ ನಿಮ್ಮ ಖಾತೆಯಲ್ಲಿ ಹಣವಿಲ್ಲ’ ಎಂಬ ವಿಶಿಷ್ಟ ಟೈಟಲ್ ನೊಂದಿಗೆ ದಿಗಂತ್ ಹೊಸ ಸಿನಿಮಾವೊಂದು ಅನೌನ್ಸ್ ಆಗಿದೆ. ಜತೆಗೆ ಅಧಿಕೃತ ಪೋಸ್ಟರ್ ಕೂಡಾ ಬಿಡುಗಡೆಯಾಗಿದೆ. ದಿಗಂತ್ ಪಕ್ಕಾ ಮಧ್ಯಮ ವರ್ಗದ ಯುವಕನ ದಿರಿಸಿನಲ್ಲಿ ಮಿಂಚುತ್ತಿರುವ ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ಇದು ನಮ್ಮ ಊರು ಸಾಗರದಲ್ಲಿ ನಡೆದ ನೈಜ ಘಟನೆಯೊಂದರ ಕತೆಯಾಧರಿಸಿದ ಸಿನಿಮಾ ಎಂದು ಸ್ವತಃ ದಿಗಂತ್ ಹೇಳಿಕೊಂಡಿದ್ದಾರೆ. ‘ಉಪ್ಪಿ ಎಂಟರ್ ಟೈನರ್’ ಬ್ಯಾನರ್ ನಲ್ಲಿ ಈ ಸಿನಿಮಾ ನಿರ್ಮಾಣವಾಗುತ್ತಿದೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments