ಎಡಗೈಯೇ ಅಪಘಾತಕ್ಕೆ ಕಾರಣ ಅಂತಿದ್ದಾರೆ ದೂದ್ ಪೇಡ ದಿಗಂತ್

Webdunia
ಶುಕ್ರವಾರ, 13 ಆಗಸ್ಟ್ 2021 (11:32 IST)
ಬೆಂಗಳೂರು: ನಟ ದಿಗಂತ್ ಇದೀಗ ವಿಶಿಷ್ಟ ಟೈಟಲ್ ನ ಸಿನಿಮಾವೊಂದನ್ನು ಒಪ್ಪಿಕೊಂಡಿದ್ದಾರೆ. ‘ಎಡಗೈಯೇ ಅಪಘಾತಕ್ಕೆ ಕಾರಣ’ ಎಂದು ಟೈಟಲ್ ಅನೌನ್ಸ್ ಆಗಿದೆ.


ವಿಶೇಷವೆಂದರೆ ಈ ಸಿನಿಮಾದಲ್ಲಿ ಎಡಚರ ಸಮಸ್ಯೆಗಳ ಬಗ್ಗೆ ಹೇಳಲಾಗಿದೆಯಂತೆ. ಎಡಕೈ ಬಳಸುವುದು ಕೆಲವರು ಶುಭ ಎಂದು ನಂಬಿದರೆ ಮತ್ತೆ ಕೆಲವರು ಅಶುಭ ಎನ್ನುತ್ತಾರೆ. ಅಂತೂ ಈ ಎಡಕೈಯಿಂದಾಗುವ ಅನಾಹುತಗಳ ಬಗ್ಗೆ ಹೇಳುವ ಕತೆಯೇ ‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ.

ಸಮರ್ಥ್ ಕಡ್ಕೋಲ್ ಈ ಸಿನಿಮಾದ ಸೂತ್ರಧಾರ. ಇದೊಂದು ಥ್ರಿಲ್ಲರ್ ಮತ್ತು ಪಕ್ಕಾ ಕಾಮಿಡಿ ಸಿನಿಮಾವಾಗಲಿದೆಯಂತೆ. ದಿಗಂತ್ ಪಾಲಿಗೆ ಇದೊಂದು ವಿಶಿಷ್ಟ ಪಾತ್ರವಾಗಲಿದೆ ಎನ್ನುವುದು ಚಿತ್ರತಂಡದ ನಂಬಿಕೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಭಾರೀ ಮೆಚ್ಚುಗೆಯ ನಡುವೆ ರಿಷಬ್ ಶೆಟ್ಟಿಗೆ ಬಂತು ಬೆಂಗಳೂರು ತುಳುಕೂಟದಿಂದ ಪತ್ರ

ನಟಿಗೆ ಲೈಂಗಿಕ ಕಿರುಕುಳ, ವಂಚನೆ ಪ್ರಕರಣ: ನಿರ್ದೇಶಕ ಹೇಮಂತ್ ಕುಮಾರ್ ಅರೆಸ್ಟ್‌

ಕಾಂತಾರ ಸಿನಿಮಾ ಬಗ್ಗೆ ರಿಷಬ್ ಶೆಟ್ಟಿಗೆ ಪ್ರಕಾಶ್ ರಾಜ್‌ರಿಂದ ಬಂದು ಮೆಸೇಜ್‌

ನಟನೆಗೆ ಬ್ರೇಕ್ ನೀಡಿ ಸ್ನೇಹಿತರ ಜತೆ ಆಧ್ಯಾತ್ಮಿಕ ಪಯಣ ಬೆಳೆಸಿದ ರಜನಿಕಾಂತ್‌

₹60 ಕೋಟಿ ವಂಚನೆ ಪ್ರಕರಣ: ಸತತ 5 ಗಂಟೆ ಪೊಲೀಸ್‌ ವಿಚಾರಣೆ ಎದುರಿಸಿದ ಶಿಲ್ಪಾ ಶೆಟ್ಟಿ ದಂಪತಿ

ಮುಂದಿನ ಸುದ್ದಿ
Show comments