Webdunia - Bharat's app for daily news and videos

Install App

ಎಡಗೈಯೇ ಅಪಘಾತಕ್ಕೆ ಕಾರಣ ಅಂತಿದ್ದಾರೆ ದೂದ್ ಪೇಡ ದಿಗಂತ್

Webdunia
ಶುಕ್ರವಾರ, 13 ಆಗಸ್ಟ್ 2021 (11:32 IST)
ಬೆಂಗಳೂರು: ನಟ ದಿಗಂತ್ ಇದೀಗ ವಿಶಿಷ್ಟ ಟೈಟಲ್ ನ ಸಿನಿಮಾವೊಂದನ್ನು ಒಪ್ಪಿಕೊಂಡಿದ್ದಾರೆ. ‘ಎಡಗೈಯೇ ಅಪಘಾತಕ್ಕೆ ಕಾರಣ’ ಎಂದು ಟೈಟಲ್ ಅನೌನ್ಸ್ ಆಗಿದೆ.


ವಿಶೇಷವೆಂದರೆ ಈ ಸಿನಿಮಾದಲ್ಲಿ ಎಡಚರ ಸಮಸ್ಯೆಗಳ ಬಗ್ಗೆ ಹೇಳಲಾಗಿದೆಯಂತೆ. ಎಡಕೈ ಬಳಸುವುದು ಕೆಲವರು ಶುಭ ಎಂದು ನಂಬಿದರೆ ಮತ್ತೆ ಕೆಲವರು ಅಶುಭ ಎನ್ನುತ್ತಾರೆ. ಅಂತೂ ಈ ಎಡಕೈಯಿಂದಾಗುವ ಅನಾಹುತಗಳ ಬಗ್ಗೆ ಹೇಳುವ ಕತೆಯೇ ‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ.

ಸಮರ್ಥ್ ಕಡ್ಕೋಲ್ ಈ ಸಿನಿಮಾದ ಸೂತ್ರಧಾರ. ಇದೊಂದು ಥ್ರಿಲ್ಲರ್ ಮತ್ತು ಪಕ್ಕಾ ಕಾಮಿಡಿ ಸಿನಿಮಾವಾಗಲಿದೆಯಂತೆ. ದಿಗಂತ್ ಪಾಲಿಗೆ ಇದೊಂದು ವಿಶಿಷ್ಟ ಪಾತ್ರವಾಗಲಿದೆ ಎನ್ನುವುದು ಚಿತ್ರತಂಡದ ನಂಬಿಕೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments