Webdunia - Bharat's app for daily news and videos

Install App

ದೀಪಾವಳಿಗೆ ಹಸಿರು ಪಟಾಕಿ ನಿರ್ಧಾರ: ನಟ ದಿಗಂತ್ ಪ್ರತಿಕ್ರಿಯಿಸಿದ್ದು ಹೀಗೆ!

Webdunia
ಭಾನುವಾರ, 8 ನವೆಂಬರ್ 2020 (09:52 IST)
ಬೆಂಗಳೂರು: ದೀಪಾವಳಿಗೆ ಈ ಬಾರಿ ಪಟಾಕಿ ಸಿಡಿಸುವುದರ ಮೇಲೆ ರಾಜ್ಯ ಸರ್ಕಾರ ಕಡಿವಾಣ ಹಾಕುವ ನಿರ್ಧಾರ ಮಾಡಿದ್ದರ ಬಗ್ಗೆ ನಟ ದಿಗಂತ್ ಪ್ರತಿಕ್ರಿಯಿಸಿದ್ದಾರೆ.


ಕೊರೋನಾ ಮತ್ತಿತರ ಕಾರಣಗಳನ್ನು ಮುಂದಿಟ್ಟುಕೊಂಡು ಹಸಿರುವ ಪಟಾಕಿಯನ್ನು ಬೆಂಬಲಿಸುವ ಸಿಎಂ ಯಡಿಯೂರಪ್ಪ ನಿರ್ಧಾರವನ್ನು ಸ್ವಾಗತಿಸಿರುವ ದಿಗಂತ್ ‘ಇಂತಹದ್ದೊಂದು ಕ್ರಮದ ಅಗತ್ಯವಿತ್ತು. ಥ್ಯಾಂಕ್ಯೂ’ ಎಂದು ಪ್ರತಿಕ್ರಿಯಿಸಿದ್ದಾರೆ. ದಿಗಂತ್ ಆಗಾಗ ಪರಿಸರದ ಬಗ್ಗೆ ಕಾಳಜಿಯಿರುವ ಸಂದೇಶಗಳನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸುತ್ತಿರುತ್ತಾರೆ. ಇದೀಗ ಹಸಿರು ಪಟಾಕಿ ಬಳಸಲು ಮುಖ್ಯಮಂತ್ರಿ ಆದೇಶ ನೀಡಿರುವುದನ್ನು ಸ್ವಾಗತಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

ಮುಂದಿನ ಸುದ್ದಿ
Show comments