Webdunia - Bharat's app for daily news and videos

Install App

ದಿನಕರ್ ತೂಗುದೀಪ ಸಿನಿಮಾಗೆ ವಿರಾಟ್ ನಾಯಕ

Webdunia
ಶುಕ್ರವಾರ, 13 ಮೇ 2022 (07:05 IST)
ಬೆಂಗಳೂರು: ಯುವ ನಟ ವಿರಾಟ್ ಈಗ ಹೊಸ ಸಿನಿಮಾ ಒಪ್ಪಿಕೊಂಡ ಸುದ್ದಿ ಬಂದಿದೆ. ದಿನಕರ್ ತೂಗುದೀಪ ನಿರ್ದೇಶನದ ಸಿನಿಮಾಗೆ ವಿರಾಟ್ ನಾಯಕರಾಗುತ್ತಿದ್ದಾರೆ.

ಮಾಸ್ ಕಮರ್ಷಿಯಲ್ ಕತೆ ರೆಡಿ ಮಾಡಿಕೊಂಡಿರುವ ದಿನಕರ್ ತೂಗುದೀಪ ಈಗ ವಿರಾಟ್ ರನ್ನು ನಾಯಕರಾಗಿ ಆಯ್ಕೆ ಮಾಡಿದ್ದಾರೆ.

ಈ ಮೊದಲು ಪುನೀತ್ ಗೆ ರೆಡಿ ಮಾಡಿಕೊಂಡಿದ್ದ ಕತೆಯನ್ನೇ ವಿರಾಟ್ ಗೆ ಮಾಡಲಾಗುತ್ತಿದೆ ಎಂಬ ಸುದ್ದಿಯಿತ್ತು. ಆದರೆ ಇದು ಬೇರೆಯದೇ ಕತೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸೌಂದರ್ಯವನ್ನು ಕಾಪಾಡಲು ಹೋಗಿ ಕೊನೆಯುಸಿರೆಳೆದ್ರಾ ಕಾಂಟ ಲಗಾ ಸುಂದರಿ

ಇದು ಹೋಗುವ ಸಮಯವಲ್ಲ: ಶೆಪಾಲಿ ಸಾವಿನ ಬಗ್ಗೆ ಸ್ನೇಹಿತೆ ಆರತಿ ಸಿಂಗ್ ಭಾವುಕ ಪೋಸ್ಟ್‌

ಕಿಚ್ಚ ಸುದೀಪ್ ಮುಂದಿನ ಸಿನಿಮಾ ಬಗ್ಗೆ ಗುಡ್ ನ್ಯೂಸ್

ಜೈದೇವ್ ಗೆ ತಾಳಿ ಕಟ್ಟು ಎಂದ ಗೌತಮ್: ಹೀಗೆ ಮಾಡಬಾರದಿತ್ತು ಎಂದ ಪ್ರೇಕ್ಷಕರು

ನಟಿ ಶೆಫಾಲಿಯದ್ದು ಸಹಜ ಸಾವಾ ಅನುಮಾನ ಶುರು: ಪೊಲೀಸರು ಹೇಳಿದ್ದೇನು

ಮುಂದಿನ ಸುದ್ದಿ
Show comments