Webdunia - Bharat's app for daily news and videos

Install App

ಅಣ್ಣಾವ್ರ ‘ಕಸ್ತೂರಿ ನಿವಾಸ’ ಸಿನಿಮಾ ಟೈಟಲ್ ಮರುಬಳಕೆ ವಿವಾದ

Webdunia
ಸೋಮವಾರ, 31 ಆಗಸ್ಟ್ 2020 (12:28 IST)
ಬೆಂಗಳೂರು: ಅಣ್ಣಾವ್ರ ಸಿನಿಮಾವನ್ನು ಜನಪ್ರಿಯತೆ ಪಡೆಯುವ ಉದ್ದೇಶಕ್ಕೆ ಕೆಲವರು ಮರುಬಳಕೆ ಮಾಡುತ್ತಿರುವುದರ ಬಗ್ಗೆ ಹಿಂದೊಮ್ಮೆ ಡಾ.ರಾಜ್ ಪುತ್ರ ರಾಘವೇಂದ್ರ ರಾಜಕುಮಾರ್ ಧ್ವನಿ ಎತ್ತಿದ್ದರು. ಇದೀಗ ಅಣ್ಣಾವ್ರ ಸೂಪರ್ ಹಿಟ್ ಸಿನಿಮಾ ‘ಕಸ್ತೂರಿ ನಿವಾಸ’ ಟೈಟಲ್ ಮರುಬಳಕೆ ಮಾಡಲು ಹೊರಟಿರುವ ನಿರ್ದೇಶಕ ದಿನೇಶ್ ಬಾಬು ವಿವಾದಕ್ಕೆ ಸಿಲುಕಿದ್ದಾರೆ.


ದಿನೇಶ್ ಬಾಬು ಹಿರಿಯ ನಿರ್ದೇಶಕ. ಅವರು ಅಣ್ಣಾವ್ರ ಸಿನಿಮಾ ಟೈಟಲ್ ಗೆ ಕಳಂಕ ತರಲ್ಲ ಎಂಬ ನಂಬಿಕೆಯಿದೆಯಾದರೂ, ಇದು ಅಣ್ಣಾವ್ರ ಟ್ರೇಡ್ ಮಾರ್ಕ್ ಸಿನಿಮಾ. ಹೀಗಾಗಿ ಈ ಸಿನಿಮಾದ ಟೈಟಲ್ ಮರುಬಳಕೆ ಮಾಡಬೇಡಿ ಎಂದು ಹಲವರು ಅವರಿಗೆ ಒತ್ತಾಯಿಸಿದರಂತೆ.

ಹೀಗಾಗಿ ದಿನೇಶ್ ಬಾಬು ಈಗ ತಮ್ಮ ಸಿನಿಮಾಗೆ ಹೊಸ ಟೈಟಲ್ ಇಡಲು ತೀರ್ಮಾನಿಸಿದ್ದಾರೆ. ಹೀಗಾಗಿ ಮೊನ್ನೆಯಷ್ಟೇ ಸೆಟ್ಟೇರಿದ ಸಿನಿಮಾಗೆ ಹೊಸ ಟೈಟಲ್ ಸಿಗಲಿದೆ. ಈ ಸಿನಿಮಾದಲ್ಲಿ ಡಿಂಪಲ್ ಕ್ವೀನ್ ರಚಿತಾ ರಾಮ್, ಸ್ಕಂದ ಅಶೋಕ್, ಶ್ರುತಿ ಪ್ರಕಾಶ್ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

ಮುಂದಿನ ಸುದ್ದಿ
Show comments