Webdunia - Bharat's app for daily news and videos

Install App

ಅಣ್ಣನನ್ನು ಕಾಪಾಡುವಂತೆ ಚಾಮುಂಡಿದೇವಿ ಮೊರೆ ಹೋದ ದಿನಕರ್ ತೂಗುದೀಪ್

Sampriya
ಶುಕ್ರವಾರ, 26 ಜುಲೈ 2024 (15:47 IST)
Photo Courtesy X
ಮೈಸೂರು: ಚಿತ್ರದುರ್ಗಾದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಅವರನ್ನು ಈ ಪ್ರಕರಣದಿಂದ ಪಾರು ಮಾಡಲು ಪತ್ನಿ ವಿಜಯಲಕ್ಷ್ಮೀ ಮತ್ತು ಸಹೋದರ ಕಾನೂನು ಹೋರಾಟ ನಡೆಸುವ ಜತೆಗೆ ಇದೀಗ ದೇವರ ಮೊರೆ ಹೋಗುತ್ತಿದ್ದಾರೆ.

ಇಂದು ವಿಜಯಲಕ್ಷ್ಮೀ ಅವರು ಕೊಲ್ಲೂರು ಮುಕಾಂಬಿಕೆಯ ಸನ್ನಿಧಿಯಲ್ಲಿ ಗಂಡನಿಗೆ ಒಳ್ಳೆಯದಾಗಲಿ ಎಂದು ಚಂಡಿಕಾಯಾಗ ಮಾಡಿಸಿದ್ದಾರೆ. ಸಹೋದರ ದಿನಕರ್ ತೂಗುದೀಪ್ ಅವರು ತಮ್ಮ ಪತ್ನಿ, ಅಳಿಯ ಹಾಗೂ ನಟ ಚಿಕ್ಕಣ್ಣ ಜತೆ ಚಾಮುಂಡಿ ದೇವಿಯ ಆಶೀವಾರ್ದ ಪಡೆದರು.

ಅಣ್ಣನನ್ನು ಈ ಸಂಕಷ್ಟದಿಂದ ಪಾರು ಮಾಡುವಂತೆ ದಿನಕರ್ ದೇವರ ಸನ್ನಿಧಿಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ.

ಇನ್ನೂ ಪತಿ ದರ್ಶನ್ ಅವರನ್ನು ಜೈಲಿನಿಂದ ಬಿಡುಗಡೆ ಮಾಡಲು ವಿಜಯಲಕ್ಷ್ಮೀ ಮತ್ತು ಸಹೋದರ ದಿನಕರ್ ತೂಗುದೀಪ್ ಅವರು ಒಟ್ಟಾಗಿ ಕಾನೂನಿನ ಮೂಲಕ ಹೋರಾಟ ನಡೆಸುತ್ತಿದ್ದಾರೆ. ಈ ಹಿಂದೆಯೂ ಪತಿಯನ್ನು ಕಾಪಾಡುವಂತೆ ಪತ್ನಿ ವಿಜಯಲಕ್ಷ್ಮೀ ಅವರು ಪವರ್ ಫುಲ್ ದೇವರ ಮೊರೆ ಹೋಗಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದರ್ಶನ್ ಜತೆಗಿನ ಮುನಿಸಿನ ಬಗ್ಗೆ ಓಪನ್ ಆಗಿ ಪ್ರತಿಕ್ರಿಯಿಸಿದ ಕಿಚ್ಚ ಸುದೀಪ್‌

ದರ್ಶನ್ ಬಗ್ಗೆ ಕೇಳಿದ್ದಕ್ಕೆ ಕಿಚ್ಚ ಸುದೀಪ್ ಕೊಟ್ರು ಖಡಕ್ ರಿಪ್ಲೈ

ಏನಾದ್ರೂ ಸರಿ ನಮ್ಮ ಸಿನಿಮಾ ಕ್ರಿಸ್ ಮಸ್ ಗೇ ಬರೋದು: ಕಿಚ್ಚ ಸುದೀಪ್ ಖಡಕ್ ಮಾತು

ಆಂಕರ್ ಅನುಶ್ರೀ ಮದುವೆಗೆ ಅಶ್ವಿನಿ ಪುನೀತ್ ಗೈರಾಗಿದ್ದಕ್ಕೆ ಶ್ರೀದೇವಿ ಬೈರಪ್ಪ ಅಲ್ಲ ಇವರೇ ಕಾರಣ

ನಟ ಚಿಕ್ಕಣ್ಣ ಮದುವೆ ಫಿಕ್ಸ್: ಉಪಾಧ್ಯಕ್ಷನ ಮನಸ್ಸು ಕದ್ದವಳು ಯಾರು

ಮುಂದಿನ ಸುದ್ದಿ
Show comments