Webdunia - Bharat's app for daily news and videos

Install App

ಪ್ರಧಾನಿ ನರೇಂದ್ರ ಮೋದಿ ಹೊಗಳಿದ್ದಕ್ಕೆ ರಜನೀಕಾಂತ್ ಟೀಕಿಸಿದ ನಿರ್ದೇಶಕ ಆಮೀರ್

Webdunia
ಬುಧವಾರ, 16 ನವೆಂಬರ್ 2016 (15:07 IST)
ಚೆನ್ನೈ: 500, 1000 ನೋಟು ಬದಲಾವಣೆ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿಯನ್ನು ಹೊಗಳಿದ ಸೂಪರ್ ಸ್ಟಾರ್ ರಜನೀಕಾಂತ್ ಅವರನ್ನು ನಿರ್ದೇಶಕ ಆಮೀರ್ ಟೀಕಿಸಿದ್ದಾರೆ.

ನೋಟು ಬದಲಾವಣೆಯಿಂದಾಗಿ ಸಾಮಾನ್ಯ ಜನರಲ್ಲಿ ಗೊಂದಲ ಉಂಟಾಗಿದೆ. ರಜನೀಕಾಂತ್ ಮತ್ತು ಪವನ್ ಕಲ್ಯಾಣ್ ಅವರಂತಹ ಸ್ಟಾರ್ ಗಳ ನೆರವಿನಿಂದಲೇ ಮೋದಿ ಪ್ರಧಾನಿ ಆಗಿದ್ದಾರೆ ಎಂದಿದ್ದಾರೆ. ಅಲ್ಲದೆ ಮೋದಿಯನ್ನು ಬೆಂಬಲಿಸಿದ ರಜನಿ ವಿರುದ್ಧವೂ ಆಮೀರ್ ಕಿಡಿಕಾರಿದ್ದಾರೆ.

ರಜನೀಕಾಂತ್ ತಮ್ಮ ಕಬಾಲಿ ಸಿನಿಮಾದ ಟಿಕೆಟ್  ಎಷ್ಟು ಮೊತ್ತಕ್ಕೆ ಮಾರಾಟವಾಗಿತ್ತು ಎಂದು ಹೇಳಲು ಸಾಧ್ಯವೇ? ಟಿಕೆಟ್ ನ ನಿಜವಾ ಬೆಲೆ ಮತ್ತು ಸಿನಿಮಾದ ಆದಾಯದ ಬಗ್ಗೆ ಶ್ವೇತ ಪತ್ರ ನೀಡಲು ಸಾಧ್ಯವೇ ಎಂದು ಪ್ರಶ್ನಿಸಿದ್ದಾರೆ.

ಇದೇ ವೇಳೆ ಪ್ರಧಾನಿ ನಡೆಯನ್ನು ಮೊದಲು ಪ್ರಶಂಸಿಸಿದ್ದ ನಟ ವಿಜಯ್ ನಂತರ ಸಾಮಾನ್ಯ ಜನರಿಗೆ ಇದರಿಂದ ತೊಂದರೆಯಾಗುತ್ತಿದೆ ಎಂದು ದೂರಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Chaitra Kundapur: ಎರಡು ಕ್ವಾರ್ಟರ್ ಕೊಟ್ರೆ ದೇವರು ಅನ್ನುವವರು ನನ್ನ ತಂದೆ: ಚೈತ್ರಾ ಕುಂದಾಪುರ

Chaitra Kundapura: ಚೈತ್ರಾ ಕುಂದಾಪುರ ಓರ್ವ ಕಳ್ಳಿ, ಅವಳ ಗಂಡನೂ ಅಷ್ಟೇ: ತಂದೆಯಿಂದ ಗಂಭೀರ ಆರೋಪ

ರಾಷ್ಟ್ರ ವಿರೋದಿ ಹೇಳಿಕೆ, ಮಲಯಾಳಂ ನಟ ಅಖಿಲ್ ಮಾರಾರ್‌ ವಿರುದ್ಧ ಜಾಮೀನು ರಹಿತ ದೂರು ದಾಖಲು

Rakesh Poojari: ರಾಕೇಶ್ ಪೂಜಾರಿ ತಂಗಿಗಾಗಿ ಕಾಮಿಡಿ ಕಿಲಾಡಿಗಳು ಟೀಂನಿಂದ ದೊಡ್ಡ ನಿರ್ಧಾರ

ಹೃದಯ ಶ್ರೀಮಂತನಿಗೆ ಹೃದಯಾಘಾತವೇ: ರಾಕೇಶ್‌ ಅಗಲಿಕೆಗೆ ಸ್ನೇಹಿತೆ ನಯನ ಕಂಬನಿ ನುಡಿಗಳು

ಮುಂದಿನ ಸುದ್ದಿ
Show comments