Webdunia - Bharat's app for daily news and videos

Install App

ನಿಖಿಲ್ ಕುಮಾರಸ್ವಾಮಿ ಹೊಸ ಸಿನಿಮಾ ಟೈಟಲ್ ವಿವಾದಕ್ಕೆ ನಿರ್ದೇಶಕರ ಸ್ಪಷ್ಟನೆ

Webdunia
ಸೋಮವಾರ, 24 ಜನವರಿ 2022 (08:35 IST)
ಬೆಂಗಳೂರು: ನಿಖಿಲ್ ಕುಮಾರಸ್ವಾಮಿ ಅಭಿನಯಿಸಲಿರುವ ಹೊಸ ಸಿನಿಮಾ ‘ಯದುವೀರ’ ಟೈಟಲ್ ಮೊನ್ನೆ ಲಾಂಚ್ ಆಗಿತ್ತು.

ಈ ಹೆಸರು ಕೇಳಿದ ತಕ್ಷಣ ಮೈಸೂರಿನ ರಾಜ ಯದುವೀರ್ ಹೆಸರು ನೆನೆಪಿಗೆ ಬರುವುದು ಸಹಜ. ಹಾಗಿದ್ದರೆ ಈ ಸಿನಿಮಾ ಮೈಸೂರು ಅರಸರ ಕುರಿತಾಗಿ ಇದೆಯಾ ಎಂಬ ಅನುಮಾನಗಳು ಅಭಿಮಾನಿಗಳಲ್ಲಿತ್ತು. ಇದಕ್ಕೀಗ ನಿರ್ದೇಶಕ ಮಂಜು ಅಥರ್ವ ತೆರೆ ಎಳೆದಿದ್ದಾರೆ.

ಸಿನಿಮಾ ಟೈಟಲ್ ಗೂ ಮೈಸೂರು ಅರಸರಿಗೂ ಸಂಬಂಧವಿಲ್ಲ. ಆದರೆ ಸಿನಿಮಾ ನೋಡಿದ ಮೇಲೆ ನಿಮಗೆ ಆ ಟೈಟಲ್ ಯಾಕಿಟ್ಟಿದ್ದೇವೆ ಎಂಬುದು ಗೊತ್ತಾಗಲಿದೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಿಂತೇ ಹೋಯಿತು ಎಂದು ಸುದ್ದಿಯಾಗಿದ್ದ ಸತೀಶ್ ನೀನಾಸಂ ಸಿನಿಮಾ ಶೂಟಿಂಗ್ ಪೂರ್ಣ

ವೃಕ್ಷಮಾತೆ ಸಿನಿಮಾ ತಂಡದ ವಿರುದ್ಧ ದೂರು ಕೊಟ್ಟ ಸಾಲು ಮರದ ತಿಮ್ಮಕ್ಕ ದೂರು

ವಿಜಯ್ ದೇವರಕೊಂಡ ಅದೆಲ್ಲವೂ ನನಗಿಷ್ಟ ಎಂದು ನಾಚಿಕೊಂಡ ರಶ್ಮಿಕಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಮುಂದಿನ ಸುದ್ದಿ
Show comments