ಸ್ಟಾರ್ ನಟನ ಈ ಮಾತು ಕೇಳಿ ನಿರ್ದೇಶಕ ಗೋಪಿಚಂದ್ ಫುಲ್ ಖುಷ್!

Webdunia
ಶುಕ್ರವಾರ, 22 ಜನವರಿ 2021 (11:06 IST)
ಹೈದರಾಬಾದ್ : ರವಿ ತೇಜ ಅಭಿನಯದ ಗೋಪಿಚಂದ್ ಮಾಲಿನೇನಿ ನಿರ್ದೇಶನದ ಚಿತ್ರ ‘ಕ್ರ್ಯಾಕ್’ ಜನವರಿ 9ರಂದು ಸಂಕ್ರಾಂತಿ ಹಬ್ಬದ ವಿಶೇಷವಾಗಿ ಬಿಡುಗಡೆಯಾಗಿ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿದೆ.

ಕ್ರ್ಯಾಕ್ ಚಿತ್ರದ ಬಗ್ಗೆ ಅನೇಕ ಸಿನಿ ಸೆಲೆಬ್ರಿಟಿಗಳು ಚಿತ್ರತಂಡವನ್ನು ಅಭಿನಂದಿಸಿದ್ದಾರೆ. ಮೆಗಾಸ್ಟಾರ್ ಚಿರಂಜೀವಿ ಅವರು ನಿರ್ದೇಶಕ ಗೋಪಿಚಂದ್ ಮಾಲಿನೇನಿ ಬಗ್ಗೆ ಮೆಚ್ಚುಗೆಯ ಮಾತನಾಡಿ ಕರೆದು ಅಭಿನಂದಿಸಿದರು. ಈ ಬಗ್ಗೆ ಸಂತೋಷಗೊಂಡ ನಿರ್ದೇಶಕ ಗೋಪಿ ಚಂದ್ , ಚಿರಂಜೀವಿ ನನ್ನ ಕೆಲಸವನ್ನು ಮೆಚ್ಚಿದ್ದಾರೆ. ಅವರ ಮಾತುಗಳನ್ನು ಕೇಳಿ ನನ್ನ ಮನಸ್ಸು ಆಕಾಶದಲ್ಲಿ ತೇಲಿದಂತೆ ಭಾಸವಾಗುತ್ತಿದೆ. ಇದು ಚಂದ್ರನ ಮೇಲೆ ಹೆಜ್ಜೆ ಇಟ್ಟಂತಾಗಿದೆ ಎಂದು ತಿಳಿಸುವುದರ ಮೂಲಕ ಸಂಭ್ರಮಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸುಪ್ರೀಂಕೋರ್ಟ್ ಮೆಟ್ಟಿಲು ಹತ್ತಿದ ಪವಿತ್ರಾ ಗೌಡಗೆ ಮತ್ತೆ ತಪರಾಕಿ ನೀಡಿದ ಕೋರ್ಟ್

ನನಗಾಗಿ ನನ್ನ ಹುಡುಗ ಯುದ್ಧ ಮಾಡಕ್ಕೂ ರೆಡಿ ಇರಬೇಕು: ರಶ್ಮಿಕಾ ಮಂದಣ್ಣ

ಹೃತಿಕ್ ರೋಷನ್ ಮಾಜಿ ಪತ್ನಿ ಸುಸ್ಸಾನ್ನೆ ಖಾನ್ ತಾಯಿ ಇನ್ನಿಲ್ಲ

ಸಿನಿಮಾ ಸಕ್ಸಸ್ ನಡುವೆ ದಿಢೀರನೆ ಠಾಣೆ ಮೆಟ್ಟಿಲೇರಿದ ಕಾಂತಾರ ಬೆಡಗಿ ರುಕ್ಮಿಣಿ ವಸಂತ್

ತೂಕದ ಬಗ್ಗೆ ಹಾಸ್ಯ ಮಾಡಿದ ಪತ್ರಕರ್ತನಿಗೆ ಮಾತಿನೇಟು ನೀಡಿದ ತಮಿಳು ನಟಿ ಗೌರಿ ಕಿಶನ್

ಮುಂದಿನ ಸುದ್ದಿ
Show comments