Webdunia - Bharat's app for daily news and videos

Install App

ಸ್ಟಾರ್ ನಟನ ಈ ಮಾತು ಕೇಳಿ ನಿರ್ದೇಶಕ ಗೋಪಿಚಂದ್ ಫುಲ್ ಖುಷ್!

Webdunia
ಶುಕ್ರವಾರ, 22 ಜನವರಿ 2021 (11:06 IST)
ಹೈದರಾಬಾದ್ : ರವಿ ತೇಜ ಅಭಿನಯದ ಗೋಪಿಚಂದ್ ಮಾಲಿನೇನಿ ನಿರ್ದೇಶನದ ಚಿತ್ರ ‘ಕ್ರ್ಯಾಕ್’ ಜನವರಿ 9ರಂದು ಸಂಕ್ರಾಂತಿ ಹಬ್ಬದ ವಿಶೇಷವಾಗಿ ಬಿಡುಗಡೆಯಾಗಿ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿದೆ.

ಕ್ರ್ಯಾಕ್ ಚಿತ್ರದ ಬಗ್ಗೆ ಅನೇಕ ಸಿನಿ ಸೆಲೆಬ್ರಿಟಿಗಳು ಚಿತ್ರತಂಡವನ್ನು ಅಭಿನಂದಿಸಿದ್ದಾರೆ. ಮೆಗಾಸ್ಟಾರ್ ಚಿರಂಜೀವಿ ಅವರು ನಿರ್ದೇಶಕ ಗೋಪಿಚಂದ್ ಮಾಲಿನೇನಿ ಬಗ್ಗೆ ಮೆಚ್ಚುಗೆಯ ಮಾತನಾಡಿ ಕರೆದು ಅಭಿನಂದಿಸಿದರು. ಈ ಬಗ್ಗೆ ಸಂತೋಷಗೊಂಡ ನಿರ್ದೇಶಕ ಗೋಪಿ ಚಂದ್ , ಚಿರಂಜೀವಿ ನನ್ನ ಕೆಲಸವನ್ನು ಮೆಚ್ಚಿದ್ದಾರೆ. ಅವರ ಮಾತುಗಳನ್ನು ಕೇಳಿ ನನ್ನ ಮನಸ್ಸು ಆಕಾಶದಲ್ಲಿ ತೇಲಿದಂತೆ ಭಾಸವಾಗುತ್ತಿದೆ. ಇದು ಚಂದ್ರನ ಮೇಲೆ ಹೆಜ್ಜೆ ಇಟ್ಟಂತಾಗಿದೆ ಎಂದು ತಿಳಿಸುವುದರ ಮೂಲಕ ಸಂಭ್ರಮಿಸಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments