Webdunia - Bharat's app for daily news and videos

Install App

ಸರ್ಕಾರಕ್ಕೆ ಡೆತ್ ನೋಟ್ ಬರೆದ ಸ್ಯಾಂಡಲ್ ವುಡ್ ನಿರ್ದೇಶಕ ಗುರುಪ್ರಸಾದ್

Webdunia
ಸೋಮವಾರ, 19 ಏಪ್ರಿಲ್ 2021 (10:14 IST)
ಬೆಂಗಳೂರು: ಕೊರೋನಾ ನಿಯಂತ್ರಿಸುವ ವಿಚಾರದಲ್ಲಿ ರಾಜ್ಯ ಸರ್ಕಾರ ನಡೆದುಕೊಳ್ಳುವ ರೀತಿಗೆ ಸ್ಯಾಂಡಲ್ ವುಡ್ ನಿರ್ದೇಶಕ ಗುರುಪ್ರಸಾದ್ ಕೆಂಡಾಮಂಡಲರಾಗಿದ್ದಾರೆ.


ವಿಡಿಯೋ ಸಂದೇಶ ಮೂಲಕ ಸರ್ಕಾರಕ್ಕೆ ನನ್ನ ಡೆತ್ ನೋಟ್ ಎಂದು ಹೇಳಿರುವ ಗುರುಪ್ರಸಾದ್, ‘ಸಿಎಂ ಯಡಿಯೂರಪ್ಪ ಬರೀ ದುಡ್ಡು ಮಾಡೋದಷ್ಟೇ ಅಲ್ಲ. ಬಡವರ ಪರ ಕೆಲಸ ಮಾಡಿ. ಕೋಟಿ ಕೋಟಿಯನ್ನು ಇಡ್ಲಿ ಥರಾ ಮನೆಯ ಲಾಕರ್ ನಲ್ಲಿ ಇಡಬೇಡಿ. ಸಿನಿಮಾರಂಗ ನೆಲಕಚ್ಚಿದೆ. ನೀವು ನಿಮ್ಮ ಮನಸ್ಸಿಗೆ ಬಂದ ಥರಾ ವರ್ತಿಸುತ್ತಿದ್ದೀರಾ? ಮೊದಲೇ ಪ್ಲ್ಯಾನ್ ಮಾಡುವ ಬದಲು ಊರು ಕೊಳ್ಳೆ ಹೊಡೆದ ಮೇಲೆ ಕೋಟೆ ಬಾಗಿಲು ಹಾಕುತ್ತಿದ್ದೀರಾ? ಮಾಡೋ ಕೆಲಸ ಬಿಟ್ಟು ಸಿಡಿ ಇಟ್ಕೊಂಡು ಇದ್ದೀರಾ? ಥೂ.. ನಾಚಿಕೆಯಾಗಬೇಕು ನಿಮ್ಮ ಜನ್ಮಕ್ಕೆ’ ಎಂದು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಕೇವಲ ಸಿಎಂ ಯಡಿಯೂರಪ್ಪ ಮಾತ್ರವಲ್ಲ, ಡಿಕೆಶಿ, ಎಚ್ ಡಿಕೆ ಯಾರೂ ಸಾಚಾ ಅಲ್ಲ. ಆರೋಗ್ಯ ಮಂತ್ರಿ ಸುಧಾಕರ್ ನೀನು ನಿಜಕ್ಕೂ ಡಾಕ್ಟ್ರಾ? ಜನರ ಸಾವಿಗೆ ನೀನೇ ಹೊಣೆ ಎಂದು ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಡಿವೋರ್ಸ್ ಬೆನ್ನಲ್ಲೇ ಗೆಳತಿ ಹಾಡಿನ ಆಲ್ಬಂನಲ್ಲಿ ಕಾಣಿಸಿಕೊಂಡ ಜಯಂ ರವಿ, ಟ್ರೋಲ್‌ಗೊಳಗಾದ ಕೆನೀಶಾ ಧ್ವನಿ

ಆಕೆಯಿಂದ ತುಂಬಾ ನಷ್ಟ ಅನುಭವಿಸಿದೆವು: ಡಿಂಪಲ್‌ ಕ್ವೀನ್ ರಚಿತಾ ರಾಮ್ ವಿರುದ್ಧ ಇಂದೆಂಥಾ ದೂರು

Viral video: ನಟಿ ಸಮಂತಾಗೆ ರಸ್ತೆ ಮಧ್ಯೆಯೇ ಕಿರುಕುಳ

ಥಗ್ ಲೈಫ್ ಇಷ್ಟವಿಲ್ಲದಿದ್ರೆ ನೋಡ್ಬೇಡಿ, ಕರ್ನಾಟಕದಲ್ಲಿ ರಿಲೀಸ್ ಮಾಡಿ ಎಂದ ಸುಪ್ರೀಂಕೋರ್ಟ್

ಅಣ್ಣಾವ್ರ ಜೊತೆ ವಿಷ್ಣುವರ್ಧನ್ ಎಲ್ಲರೂ ಅಂದುಕೊಂಡಿದ್ದೇ ಬೇರೆ ಇದ್ದಿದ್ದೇ ಬೇರೆ

ಮುಂದಿನ ಸುದ್ದಿ
Show comments