Webdunia - Bharat's app for daily news and videos

Install App

ನಿರ್ದೇಶಕ ಮಂಜು ಮೇಲೆ 'ಕಾಸ್ಟಿಂಗ್ ಕೌಚ್' ಆರೋಪ ಸುಳ್ಳು; ಕ್ಷಮೆಯಾಚಿಸಿದ ನಟಿ ಜಯಶ್ರೀ

Webdunia
ಶನಿವಾರ, 18 ಆಗಸ್ಟ್ 2018 (06:27 IST)
ಬೆಂಗಳೂರು : 'ನಟ ನಟಿಯರು ಬೇಕಾಗಿದ್ದಾರೆ' ಚಿತ್ರದ ನಿರ್ದೇಶಕ ಮಂಜು ಹೆದ್ದೂರು ಮೇಲೆ ನಟಿ ಬಿಗ್ ಬಾಸ್ ಜಯಶ್ರೀ ಹೊರಿಸಿರುವ 'ಕಾಸ್ಟಿಂಗ್ ಕೌಚ್' ಆರೋಪಕ್ಕೆ ಇದೀಗ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಮಾಧ್ಯಮಗಳ ಮುಂದೆ ಜಯಶ್ರೀ ಕ್ಷಮೆಯಾಚಿಸಿದ್ದಾರೆ.


ಮಂಜು ಹೆದ್ದೂರು ನಿರ್ದೇಶನ ಮಾಡುತ್ತಿರುವ 'ನಟ ನಟಿಯರು ಬೇಕಾಗಿದ್ದಾರೆ' ಚಿತ್ರಕ್ಕಾಗಿ ಮೊದಲು ಜಯಶ್ರೀ ಆಯ್ಕೆಯಾಗಿದ್ದರು. ಆದರೆ ಕೆಲವು ಕಾರಣಗಳಿಂದ ಅವರನ್ನು ಚಿತ್ರದಿಂದ ಕೈ ಬಿಡಲಾಗಿತ್ತು. ಇದರಿಂದ ಕೋಪಗೊಡ ನಟಿ ಜಯಶ್ರೀ ‘ನನ್ನನ್ನು ಸಿನಿಮಾದಿಂದ ಕೈ ಬಿಡಲಾಗಿದೆ. ಇದಕ್ಕೆಲ್ಲ ನಿರ್ದೇಶಕನ ಮಾತನ್ನು ನಾನು ಕೇಳದೇ ಇರುವುದು ಕಾರಣ. ಲಾಂಗ್ ಡ್ರೈವ್ ಬಾ, ಎಣ್ಣೆ ಹಾಕೋಣ ಬಾ ಬೇಬಿ ಎನ್ನುತ್ತಿದ್ದರು. ಅದಕ್ಕೆ ನಾನು ವಿರೋಧಿಸಿದಕ್ಕೆ ಸಿನಿಮಾದಿಂದ ನನ್ನನ್ನು ಬಿಡಲಾಗಿದೆ' ಎಂದು ಆರೋಪಿಸಿದ್ದರು.


ಈ ಬಗ್ಗೆ ನಿರ್ದೇಶಕ ಮಂಜು ಅವರು ಫಿಲ್ಮ್ ಚೇಂಬರ್ ಗೆ ದೂರು ನೀಡಿ ತಮ್ಮ ತಪ್ಪಿಲ್ಲ ಎಂದು ತಿಳಿಸಿದ್ದಾರೆ. ಇದೀಗ ನಟಿ ಜಯಶ್ರೀ ನಾನು ಮಾಧ್ಯಮಗಳ ಮುಂದೆ ಪ್ರತಿಕ್ರಿಯೆ ನೀಡಿ ತಪ್ಪು ಮಾಡಿದೆ. ಆದ್ದರಿಂದ ಅದು ನನ್ನ ತಪ್ಪು' ಎಂದು ಮಾಧ್ಯಮಗಳ ಮುಂದೆ ಬಂದು ತಮ್ಮ ತಪ್ಪಿನ ಬಗ್ಗೆ ಹೇಳಿ ಕ್ಷಮೆಯಾಚಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

ಮುಂದಿನ ಸುದ್ದಿ
Show comments