Webdunia - Bharat's app for daily news and videos

Install App

ದ್ವಿತ ಪೋಸ್ಟರ್ ವಿವಾದ: ಕ್ಷಮೆ ಕೇಳಿದ ನಿರ್ದೇಶಕ ಪವನ್ ಕುಮಾರ್

Webdunia
ಭಾನುವಾರ, 4 ಜುಲೈ 2021 (12:01 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಭಿನಯಿಸಲಿರುವ ಹೊಸ ಸಿನಿಮಾ ‘ದ್ವಿತ’ ಪೋಸ್ಟರ್ ಡಿಸೈನ್ ಬಗ್ಗೆ ಉಂಟಾದ ವಿವಾದದ ಬಗ್ಗೆ ಕ್ಷಮೆ ಕೇಳಿದ್ದಾರೆ.


‘ಮೂಲ ಪೋಸ್ಟರ್ ನ್ನು ನಾನು ನೋಡಿರಲಿಲ್ಲ. ಹೀಗಾಗಿ ಪೋಸ್ಟರ್ ನೋಡಿದಾಗ ಇಷ್ಟವಾಯಿತು. ಮೊದಲೇ ಗೊತ್ತಿದ್ದರೆ ಬಳಸುತ್ತಿರಲಿಲ್ಲ.  ಕಾನೂನಿನ  ಪ್ರಕಾರವೇ ಆದರ್ಶ್ ಈ ಪೋಸ್ಟರ್ ಡಿಸೈನ್ ಮಾಡಿದ್ದರೂ ಈ ರೀತಿ ಆಗಿದ್ದು ದುರದೃಷ್ಟಕರ’ ಎಂದಿದ್ದಾರೆ.

‘ಪ್ರೇಕ್ಷಕರ ಜಾಗದಲ್ಲಿ ನಾನಿದ್ದರೂ ಇದು ಕಾಪಿ ಎಂಬ ಅನುಮಾನ ಮೂಡುವುದು ಸಹಜ. ಹೀಗಾಗಿಯೇ ಜನರೂ ಇದರ ಬಗ್ಗೆ ನೆಗೆಟಿವ್ ಆಗಿ ಮಾತನಾಡಿದರು. ಕದ್ದು ಮಾಡಬೇಕೆಂಬುದು ನಮ್ಮ ಉದ್ದೇಶವಾಗಿರಲಿಲ್ಲ’ ಎಂದು ಪವನ್ ಕುಮಾರ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ತನ್ನ ಸಿನಿಮಾ ಕೋಟಿ ಕೋಟಿ ಬಾಚಿಕೊಂಡರು ಸರಳತೆಯಲ್ಲಿ ಒಂಚೂರು ಬದಲಾಗದ ರಾಜ್‌ ಬಿ ಶೆಟ್ಟಿ, ಈ ಫೋಟೇನೇ ಸಾಕ್ಷಿ

ಚಿನ್ನ ಸಾಗಿಸಿ ವಿಮಾನದಲ್ಲಿ ಸಿಕ್ಕಿಬಿದ್ದ ರನ್ಯಾ ರಾವ್‌ ಪ್ರಕರಣದಲ್ಲಿ ದೊಡ್ಡ ಬೆಳವಣಿಗೆ

ವಿಜಯ್ ದೇವರಕೊಂಡ ಬೆನ್ನಲ್ಲೇ ಇಡಿ ಮುಂದೇ ಹಾಜರಾದ ರಾಣಾ ದಗ್ಗುಬಾಟಿ

ವಿಷ್ಣು ಸಮಾಧಿ ನೆಲಸಮ ಬಗ್ಗೆ ಕೊನೆಗೂ ಮಹತ್ವದ ತೀರ್ಮಾನ ಕೈಗೊಂಡ ಕುಟುಂಬ: ಅನಿರುದ್ಧ್ ಹೇಳಿದ್ದೇನು

ಕಾಟೇರ ದಾಖಲೆಯನ್ನೂ ಮುರಿಯಲಿದೆ ಸು ಫ್ರಮ್ ಸೋ

ಮುಂದಿನ ಸುದ್ದಿ
Show comments