Webdunia - Bharat's app for daily news and videos

Install App

ರಜನೀಕಾಂತ್ ಕುರಿತಾದ ಈ ವಿಚಾರಕ್ಕೆ ವಿಷಾದ ವ್ಯಕ್ತಪಡಿಸಿದ ನಿರ್ದೇಶಕ ರಾಘವ ಲಾರೆನ್ಸ್

Webdunia
ಗುರುವಾರ, 14 ಜನವರಿ 2021 (12:52 IST)
ಚೆನ್ನೈ : ರಜನೀಕಾಂತ್ ಅವರು ಅನಾರೋಗ್ಯದ ಹಿನ್ನಲೆಯಲ್ಲಿ ರಾಜಕೀಯದಿಂದ ದೂರ ಸರಿದಿದ್ದಾರೆ, ಈ ಬಗ್ಗೆ ಹಲವರು ಬೇಸರ ವ್ಯಕ್ತಪಡಿಸಿದ್ದಾರೆ. ಅದೇರೀತಿ ರಜನೀಕಾಂತ್ ಅಭಿಮಾನಿ ನಿರ್ದೇಶಕ, ನಟ ರಾಘವ್ ಲಾರೆನ್ಸ್ ಅವರು ನಿರಾಶೆಗೊಂಡಿದ್ದಾರೆ.

ರಜನೀಕಾಂತ್ ರಾಜಕೀಯಕ್ಕೆ ಬರಬೇಕೆಂದು ಅಭಿಮಾನಿಗಳು ಒತ್ತಡ ಹೇರಿದ್ದಾರೆ ಅಷ್ಟು ಮಾತ್ರವಲ್ಲದೇ  ಪ್ರತಿಭಟನೆ ಕೂಡ ಮಾಡಿದ್ದಾರೆ. ಆದರೆ ರಾಘವ್ ಲಾರೆನ್ಸ್ ಅವರು ಇತ್ತೀಚೆಗೆ ಟ್ವೀಟರ್ ನಲ್ಲಿ ಈ ಬಗ್ಗೆ ಸುದೀರ್ಘ ಟಿಪ್ಪಣಿ ಬಿಡುಗಡೆ ಮಾಡಿದ್ದಾರೆ.

ರಜನೀಕಾಂತ್ ಅವರು ತಮ್ಮ ನಿರ್ಧಾರ ಬದಲಿಸಿ ರಾಜಕೀಯಕ್ಕೆ ಬರಲು ಕೆಲವರು ಒತ್ತಡ ಹೇರುತ್ತಿದ್ದಾರೆ. ರಜನಿ ಸರ್ ರಾಜಕೀಯಕ್ಕೆ ಬರಲಿಲ್ಲ ಎಂದು ನನಗೆ ವಿಷಾದವಿದೆ. ಆದರೆ ಅವರು ಬೇರೆ ಯಾವ ಕಾರಣ ನೀಡಿದರೆ ಅವರ ನಿರ್ಧಾರ ಬದಲಿಸುವಂತೆ ಕೇಳುತ್ತಿದ್ದೆ. ಆದರೆ ಅವರು ಅನಾರೋಗ್ಯದ ಕಾರಣ ನೀಡಿದ್ದರಿಂದ ರಾಜಕೀಯಕ್ಕೆ ಬಂದರೆ ಒತ್ತಡದಿಂದ ಆರೋಗ್ಯ ಕೆಡಬಹುದು. ಹಾಗಾಗಿ ನನಗೆ ಅವರ ಆರೋಗ್ಯ ಮುಖ್ಯ ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments