Webdunia - Bharat's app for daily news and videos

Install App

ನಿರ್ದೇಶಕ ರಾಜಮೌಳಿ ಮೇಲೆ ಅಸಮಾಧಾನಗೊಂಡ್ರಾ ನಟ ಜೂನಿಯರ್ ಎನ್ ಟಿಆರ್

Webdunia
ಭಾನುವಾರ, 14 ಮಾರ್ಚ್ 2021 (11:18 IST)
ಹೈದರಾಬಾದ್ : ಜೂನಿಯರ್ ಎನ್ ಟಿಆರ್ ಅವರು ಖ್ಯಾತ ನಿರ್ದೇಶಕ ರಾಜಮೌಳಿ ಅವರ  ನಿರ್ದೇಶನದ ಚಿತ್ರದಲ್ಲಿ ನಟಿಸುತ್ತಿದ್ದು, ಇದೀಗ ಅವರು ನಿರ್ದೇಶಕರ ವಿರುದ್ಧ ಅಸಮಾಧಾನಗೊಂಡಿದ್ದಾರೆ ಎನ್ನಲಾಗಿದೆ.

ಜೂನಿಯರ್ ಎನ್ ಟಿಆರ್ ಈಗಾಗಲೇ ತ್ರಿವಿಕ್ರಮ್ ಶ್ರೀನಿವಾಸ್ ಮತ್ತು ಪ್ರಶಾಂತ್ ಅವರೊಂದಿಗೆ ಚಿತ್ರ ಮಾಡಲು ಒಪ್ಪಿಕೊಂಡಿದ್ದಾರೆ. ಹಾಗಾಗಿ ರಾಜಮೌಳಿ ಆರ್ ಆರ್ ಆರ್ ಚಿತ್ರದ ಚಿತ್ರೀಕರಣವನ್ನು ಪೂರ್ಣಗೊಳಿಸಲು ಕಾಯುತ್ತಿದ್ದಾರೆ.

ಆದರೆ ಶೂಟಿಂಗ್ ಇನ್ನೂ ವಿಳಂಬವಾಗುತ್ತಿದ್ದ ಕಾರಣ ಅವರ ವೇಳಾಪಟ್ಟಿಯಲ್ಲಿ ತೊಂದರೆಯಾಗುತ್ತಿದೆ. ಹೀಗಾಗಿ ರಾಜಮೌಳಿ ವಿರುದ್ಧ ಅಸಮಾಧಾನಗೊಂಡಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Actor Kamal Hassan, ಮತ್ತೇ ಕನ್ನಡಿಗರು ರೊಚ್ಚಿಗೇಳುವಂತಾ ಕೌಂಟರ್‌ ಕೊಟ್ಟ ನಟ ಕಮಲ್ ಹಾಸನ್

ರೋಡಿಗಿಳಿದು ಅಧಿಕಾರಿಗಳಲ್ಲಿ ವಿಶೇಷ ಮನವಿ ಮಾಡಿದ ಅನಿರುದ್ಧ್‌, ನಟನ ಸಾಮಾಜಿಕ ಕಳಕಳಿಗೆ ಭಾರೀ ಮೆಚ್ಚುಗೆ

ಕನ್ನಡ ವಿವಾದದ ಬೆನ್ನಲ್ಲೇ ರಾಜ್ಯಸಭೆಯತ್ತ ಕಮಲ್‌ ಹಾಸನ್‌: ಅಭ್ಯರ್ಥಿ ಘೋಷಿಸಿದ ಮಕ್ಕಳ್ ನೀಧಿ ಮಯ್ಯಂ

Jaggesh: ಕನ್ನಡದ ಬಗ್ಗೆ ಕಮಲ್ ಹಾಸನ್ ಹೇಳಿದ್ದನ್ನೆಲ್ಲಾ ಒಪ್ಪಕ್ಕಾಗಲ್ಲ: ಜಗ್ಗೇಶ್

Shivanna: ಕಮಲ್ ಹಾಸನ್ ಅಪ್ಪಿಕೊಂಡ ಮೂರು ದಿನ ಸ್ನಾನ ಮಾಡಿರಲಿಲ್ಲ: ಶಿವಣ್ಣ ವಿಡಿಯೋ ವೈರಲ್

ಮುಂದಿನ ಸುದ್ದಿ
Show comments