Webdunia - Bharat's app for daily news and videos

Install App

ಎಸ್ .ಎಲ್. ಭೈರಪ್ಪನವರ ಪರ್ವ ಕಾದಂಬರಿ ಸಿನಿಮ ಮಾಡ್ತಾರಂತೆ ರಾಜಮೌಳಿ ?

Webdunia
ಶನಿವಾರ, 18 ಅಕ್ಟೋಬರ್ 2014 (14:08 IST)
ದಕ್ಷಿಣ ಭಾರತ ಸ್ಟಾರ್ ನಿರ್ದೇಶಕ ಮತ್ತು ತೆಲುಗು ಭಾಷೆಯ ಪ್ರತಿಭಾವಂತ ನಿರ್ದೇಶಕ ಆಗಿರುವ ರಾಜಮೌಳಿ ಹೊಸತನಗಳ ಬಗ್ಗೆ ಸದಾ ಚಿಂತಿಸುವ ನಿರ್ದೇಶಕ. ತಮ್ಮ ಚಿತ್ರಕ್ಕಾಗಿ ಯಾವುದೇ ರೀತಿಯ ಕಾಂಪ್ರೋಮೈಸ್ ಮಾಡಿಕೊಳ್ಳು ಇಷ್ಟ ಪಡುವುದಿಲ್ಲ. ಅವರ ಬಹು ನಿರೀಕ್ಷಿತ ಚಿತ್ರ ಬಾಹುಬಲಿ ಅದಕ್ಕೆ ಪ್ರಸ್ತುತ  ಸಾಕ್ಷಿ ಆಗಿದೆ.
 
ಅವರು ಮಾಡುವ ಪ್ರಾಮಾಣಿಕ ಪ್ರಯತ್ನ ಈ ಯಶಸ್ಸಿಗೆ ಕಾರಣ ಎಂದು ಹೇಳ ಬಹುದಾಗಿದೆ. ರಾಜ ಮೌಳಿ ಅವರು ಈಗ ಕನ್ನಡ ಕಾದಂಬರಿಯನ್ನು ಆಧರಿಸಿ ಚಿತ್ರ ಮಾಡುತ್ತಿದ್ದಾರೆ ಎನ್ನುವ ಸುದ್ದಿ ಹರಡಿದೆ. ಆದರೆ ಈ ಬಗ್ಗೆ ಮಾತನಾಡಿದ ನಿರ್ದೇಶಕ ರಾಜಮೌಳಿ ತನಗೆ ಸಧ್ಯಕ್ಕೆ ಅಂತಹ ಯಾವ ಪ್ಲಾನ್ ಇಲ್ಲ ಎಂದು ಹೇಳಿದ್ದಾರೆ. 
 
ತಾನು ಮುಂದಿನ ಯೋಜನೆ ಕೈಗೊಳ್ಳುವುದು ತನ್ನ ಬಹು ನಿರೀಕ್ಷಿತ ಚಿತ್ರ ಬಾಬುಬಲಿ ಬಿಡುಗಡೆ ಬಳಿಕ ಎಂದು ಹೇಳಿದ್ದಾರೆ. ಅದರ ಬಗ್ಗೆ ತನ್ನ ಗಮನ ಕೇಂದ್ರೀಕೃತವಾಗಿದೆ ಎಂದು ಹೇಳಿದ್ದಾರೆ. ರಾಜಮೌಳಿ ಅವರು ಕನ್ನಡ ಪ್ರಸಿದ್ಧ ಕಾದಂಬರಿಕಾರ ಎಸ್. ಎಲ್. ಭೈರಪ್ಪನವರ ಪರ್ವ ಕಾದಂಬರಿಯನ್ನು ಸಿನಿಮಾ  ಮಾಡುತ್ತಾರೆ ಎನ್ನುವ ಸುದ್ದಿ ಹರಡಿತ್ತು. ಆದರೆ ಈ ಸುದ್ದಿಯನ್ನು ರಾಜಮೌಳಿ ಸಮ್ಮತಿಸಿಲ್ಲ. 
 

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

Show comments