Webdunia - Bharat's app for daily news and videos

Install App

ಜೀವ್ನಾನೇ ನಾಟ್ಕ ಸಾಮಿ ಸಿನಿಮಾ ವಿವಾದದ ಬಗ್ಗೆ ನಿರ್ದೇಶಕರ ಸ್ಪಷ್ಟನೆ

Webdunia
ಸೋಮವಾರ, 23 ಆಗಸ್ಟ್ 2021 (09:40 IST)
ಬೆಂಗಳೂರು: ಇತ್ತೀಚೆಗಿನ ದಿನಗಳಲ್ಲಿ ಸಿನಿಮಾ ಬಿಡುಗಡೆಯಾದ ಬೆನ್ನಲ್ಲೇ ವಿವಾದಗಳೂ ಹುಟ್ಟಿಕೊಳ್ಳುವುದು ಸಾಮಾನ್ಯವಾಗಿದೆ. ಆದರೆ ಹೊಸಬರ ಚಿತ್ರ ವಿವಾದಕ್ಕೀಡಾದರೆ ಅದು ಚಿತ್ರತಂಡಕ್ಕೆ, ಕಲಾವಿದರು, ತಂತ್ರಜ್ಞರಿಗೆ ದೊಡ್ಡ ಹೊಡೆತ ನೀಡುತ್ತದೆ.


ಕಿರಣ್ ರಾಜ್-ಶ್ರೀಹರ್ಷ ಪ್ರಮುಖ ಪಾತ್ರದಲ್ಲಿರುವ ಜೀವ್ನಾನೇ ನಾಟ್ಕ ಸಾಮಿ ಎಂಬ ಸಿನಿಮಾ ಮೊನ್ನೆಯಷ್ಟೇ ಬಿಡುಗಡೆಯಾಗಿತ್ತು. ಸಿನಿಮಾ ಬಗ್ಗೆ ಒಳ್ಳೆಯ ವಿಮರ್ಶೆಗಳು ಬಂದಿರುವ ಬೆನ್ನಲ್ಲೇ ವಿವಾದವೊಂದು ಹುಟ್ಟಿಕೊಂಡಿದೆ. ರಿಯಾಲಿಟಿ ಶೋಗಳ ಕತೆ-ವ್ಯಥೆ ಬಗ್ಗೆ ಈ ಸಿನಿಮಾ ಮಾಡಲಾಗಿತ್ತು. ಸಹಜವಾಗಿಯೇ ಈ ಸಿನಿಮಾದಲ್ಲಿ ರಿಯಾಲಿಟಿ ಶೋಗಳ ತೆರೆಯ ಹಿಂದಿನ ಸತ್ಯ ದರ್ಶನ ಮಾಡಿಸಲಾಗಿದೆ.

ಇದು ಕೆಲವರ ಕೆಂಗಣ್ಣಿಗೆ ಗುರಿಯಾಗಿದೆ. ಇದರ ಬಗ್ಗೆ ಇದೀಗ ನಿರ್ದೇಶಕ ರಾಜು ಭಂಡಾರಿ ರಾಜಾವರ್ತ ಸ್ಪಷ್ಟನೆ ನೀಡಿದ್ದಾರೆ. ‘ಯಾರನ್ನೂ ನೋಯಿಸಬೇಕು ಅಥವಾ ತೇಜೋವಧೆ ಮಾಡಬೇಕು ಎಂಬ ಉದ್ದೇಶದಿಂದ ಸಿನಿಮಾ ಮಾಡಿಲ್ಲ. ಇದೊಂದು ಕಾಲ್ಪನಿಕ ಕತೆಯಷ್ಟೇ. ರಿಯಾಲಿಟಿ ಶೋಗಳ ಸಬ್ಜೆಕ್ಟ್ ಇರುವ ಕತೆಯಿದು. ಇದನ್ನು ಯಾರೂ ವೈಯಕ್ತಿಕವಾಗಿ ತೆಗೆದುಕೊಳ್ಳಬಾರದು’ ಎಂದು ನಿರ್ದೇಶಕರು ಸ್ಪಷ್ಟನೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments