Webdunia - Bharat's app for daily news and videos

Install App

ಯುವರತ್ನ ಹಾಡಿನ ಬಿಡುಗಡೆಗೆ ಇರುವ ಅಡ್ಡಿಯೇನೆಂದು ತಿಳಿಸಿದ ನಿರ್ದೇಶಕ ಸಂತೋಷ್

Webdunia
ಭಾನುವಾರ, 18 ಅಕ್ಟೋಬರ್ 2020 (09:17 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಭಿನಯದ ‘ಯುವರತ್ನ’ ಸಿನಿಮಾ ಈಗಾಗಲೇ ಚಿತ್ರೀಕರಣ ಮುಕ್ತಾಯಗೊಳಿಸಿದ್ದು, ಅಭಿಮಾನಿಗಳು ಬಿಡುಗಡೆ ಯಾವಾಗ ಎಂದು ನಿರ್ದೇಶಕ ಸಂತೋಷ್ ಆನಂದ್ ರಾಮ್ ಗೆ ಪ್ರಶ್ನೆ ಮಾಡುತ್ತಲೇ ಇರುತ್ತಾರೆ.


ಸಿನಿಮಾ ಇಲ್ಲದೇ ಹೋದರೂ ಕನಿಷ್ಠ ಪಕ್ಷ ರಾಜ್ಯೋತ್ಸವಕ್ಕೆ ಹಾಡುಗಳನ್ನಾದರೂ ರಿಲೀಸ್ ಮಾಡಿ ಎಂದು ದಂಬಾಲು ಬೀಳುತ್ತಿದ್ದಾರೆ. ಇವರಿಗೆ ತಮ್ಮ ಕಷ್ಟವೇನೆಂದು ಸಂತೋಷ್‍ ಆನಂದ್ ರಾಮ್ ವಿವರಿಸಿದ್ದಾರೆ. ‘ಸಿನಿಮಾ ಬಿಡುಗಡೆ ದಿನಾಂಕ ಪಕ್ಕಾ ಆಗದೇ ನಾವು ಹಾಡಿನ ಬಿಡುಗಡೆ ಮಾಡುವ ದಿನಾಂಕ ಘೋಷಿಸಲಾಗದು. ಈಗಷ್ಟೇ ಚಿತ್ರಮಂದಿರ ತೆರೆದಿದೆ. ನಾವು ಪ್ಲ್ಯಾನ್ ಮಾಡುತ್ತಿದ್ದೇವೆ. ಇದು ದೊಡ್ಡ ಸಿನಿಮಾ. ಹಾಗಾಗಿ ಸರಿಯಾಗಿ ಯೋಜನೆ ಹಾಕಿ ಬಿಡುಗಡೆ ಮಾಡಬೇಕು. ನಾವು ನಿಮಗೆ ನಿರಾಸೆ ಮಾಡಲ್ಲ’ ಎಂದು ಸಂತೋಷ್ ಆನಂದ್ ರಾಮ್ ಸಮಜಾಯಿಷಿ ಕೊಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments