Webdunia - Bharat's app for daily news and videos

Install App

ಸಮಸ್ಯೆ ಬಂದಾಗ ನಾವು ಬೇಕು: ಕಾವೇರಿ ಹೋರಾಟದಲ್ಲಿ ದರ್ಶನ್ ಹೇಳಿಕೆಗೆ ನಿರ್ದೇಶಕ ಶಶಾಂಕ್ ಬೆಂಬಲ

Webdunia
ಮಂಗಳವಾರ, 26 ಸೆಪ್ಟಂಬರ್ 2023 (09:20 IST)
ಬೆಂಗಳೂರು: ಕಾವೇರಿ ಹೋರಾಟದ ವಿಚಾರಕ್ಕೆ ಬಂದರೆ ಕನ್ನಡ ಕಲಾವಿದರು ಬರಲ್ಲ ಎಂದು ಆರೋಪ ಮಾಡುವವರಿಗೆ ನಟ ದರ್ಶನ್ ಮೊನ್ನೆ ತಕ್ಕ ಉತ್ತರ ನೀಡಿದ್ದರು.

ನಿಮಗೆ ನಾನು, ಸುದೀಪ್, ಯಶ್ ರಂತಹ ನಾಯಕ ನಟರು ಮಾತ್ರ ಕಾಣೋದಾ? ಮೊನ್ನೆಯಷ್ಟೇ ಬಂದ ತಮಿಳು ಸಿನಿಮಾವನ್ನು ಕನ್ನಡದಲ್ಲಿ ವಿತರಿಸಿ ಕೋಟ್ಯಾಂತರ ರೂಪಾಯಿ ಇಲ್ಲಿನ ದುಡ್ಡು ಬಾಚಿಕೊಂಡು ಹೋದರಲ್ಲಾ ಅವರನ್ನು ಯಾಕೆ ಹೋರಾಟಕ್ಕೆ ಬರಲ್ಲ ಎಂದು ಪ್ರಶ್ನೆ ಮಾಡಲ್ಲ ಎಂದು ಖಾರವಾಗಿ ಪ್ರತಿಕ್ರಿಯಿಸಿದ್ದರು.

ದರ್ಶನ್ ಹೇಳಿಕೆಗೆ ಈಗ ನಿರ್ದೇಶಕ ಶಶಾಂತ್ ಕೂಡಾ ಬೆಂಬಲ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು ‘ನಾನು,ನುಡಿ, ನೀರಿನ ವಿಚಾರಕ್ಕೆ ಬಂದಾಗ ಕನ್ನಡ ಚಿತ್ರರಂಗದ ಬೆಂಬಲ ಬೇಕು. ಒಳ್ಳೆಯ ಕನ್ನಡ ಸಿನಿಮಾ ಬಂದಾಗ ಬೆಂಬಲ ನೀಡಿ ಎಂದರೆ ನಮ್ಮ ದುಡ್ಡು ನಮ್ಮ ಇಷ್ಟ ಎನ್ನುವ ಜನರಿಗೆ ಸರಿಯಾಗಿ ಉತ್ತರ ಕೊಟ್ಟಿದ್ದೀರಾ ದರ್ಶನ್ ಸರ್. ನಿಮ್ಮ ನೇರ ನುಡಿಗೆ ಧನ್ಯವಾದಗಳು’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

IPL 2025 ಸೋಲಿನ ಬಗ್ಗೆ ಕೊನೆಗೂ ಭಾವುಕ ಪೋಸ್ಟ್ ಹಂಚಿಕೊಂಡ ಪಂಜಾಬ್ ಒಡತಿ ಪ್ರೀತಿ ಜಿಂಟಾ

Road Accident: ಕಣ್ಣೆದುರೇ ತಂದೆಯನ್ನು ಕಳೆದುಕೊಂಡ ನಟ ಶೈನ್ ಟಾಮ್ ಚಾಕೊ

Akhil Akkineni Marriage: ಟ್ರೆಂಡಿಂಗ್‌ನಲ್ಲಿದೆ ನಾಗರ್ಜುನ ಮಗನ ಮದುವೆ ಫೋಟೋಗಳು

ಡಿವೋರ್ಸ್ ಬೆನ್ನಲ್ಲೇ ಮತ್ತೇ ಗೆಳತಿ ಜತೆ ಜೋಡಿಯಾಗಿ ಕಾಣಿಸಿಕೊಂಡ ನಟ ಜಯಂ ರವಿ, ಇದು ಅದೇ ಎಂದ ನೆಟ್ಟಿಗರು

Rakshit Shetty Birthday: ಫ್ರೆಂಡ್ ಗೆ ಗುಡ್ ನ್ಯೂಸ್ ಕೊಡಕ್ಕೆ ಹೇಳಿ ರಿಷಭ್ ಶೆಟ್ರೇ...

ಮುಂದಿನ ಸುದ್ದಿ
Show comments