Webdunia - Bharat's app for daily news and videos

Install App

ಸಮಸ್ಯೆ ಬಂದಾಗ ನಾವು ಬೇಕು: ಕಾವೇರಿ ಹೋರಾಟದಲ್ಲಿ ದರ್ಶನ್ ಹೇಳಿಕೆಗೆ ನಿರ್ದೇಶಕ ಶಶಾಂಕ್ ಬೆಂಬಲ

Webdunia
ಮಂಗಳವಾರ, 26 ಸೆಪ್ಟಂಬರ್ 2023 (09:20 IST)
ಬೆಂಗಳೂರು: ಕಾವೇರಿ ಹೋರಾಟದ ವಿಚಾರಕ್ಕೆ ಬಂದರೆ ಕನ್ನಡ ಕಲಾವಿದರು ಬರಲ್ಲ ಎಂದು ಆರೋಪ ಮಾಡುವವರಿಗೆ ನಟ ದರ್ಶನ್ ಮೊನ್ನೆ ತಕ್ಕ ಉತ್ತರ ನೀಡಿದ್ದರು.

ನಿಮಗೆ ನಾನು, ಸುದೀಪ್, ಯಶ್ ರಂತಹ ನಾಯಕ ನಟರು ಮಾತ್ರ ಕಾಣೋದಾ? ಮೊನ್ನೆಯಷ್ಟೇ ಬಂದ ತಮಿಳು ಸಿನಿಮಾವನ್ನು ಕನ್ನಡದಲ್ಲಿ ವಿತರಿಸಿ ಕೋಟ್ಯಾಂತರ ರೂಪಾಯಿ ಇಲ್ಲಿನ ದುಡ್ಡು ಬಾಚಿಕೊಂಡು ಹೋದರಲ್ಲಾ ಅವರನ್ನು ಯಾಕೆ ಹೋರಾಟಕ್ಕೆ ಬರಲ್ಲ ಎಂದು ಪ್ರಶ್ನೆ ಮಾಡಲ್ಲ ಎಂದು ಖಾರವಾಗಿ ಪ್ರತಿಕ್ರಿಯಿಸಿದ್ದರು.

ದರ್ಶನ್ ಹೇಳಿಕೆಗೆ ಈಗ ನಿರ್ದೇಶಕ ಶಶಾಂತ್ ಕೂಡಾ ಬೆಂಬಲ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು ‘ನಾನು,ನುಡಿ, ನೀರಿನ ವಿಚಾರಕ್ಕೆ ಬಂದಾಗ ಕನ್ನಡ ಚಿತ್ರರಂಗದ ಬೆಂಬಲ ಬೇಕು. ಒಳ್ಳೆಯ ಕನ್ನಡ ಸಿನಿಮಾ ಬಂದಾಗ ಬೆಂಬಲ ನೀಡಿ ಎಂದರೆ ನಮ್ಮ ದುಡ್ಡು ನಮ್ಮ ಇಷ್ಟ ಎನ್ನುವ ಜನರಿಗೆ ಸರಿಯಾಗಿ ಉತ್ತರ ಕೊಟ್ಟಿದ್ದೀರಾ ದರ್ಶನ್ ಸರ್. ನಿಮ್ಮ ನೇರ ನುಡಿಗೆ ಧನ್ಯವಾದಗಳು’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments