Webdunia - Bharat's app for daily news and videos

Install App

ಮತ್ತೆ ರಾಜಕೀಯದಲ್ಲಿ ಸಕ್ರಿಯರಾದ ನಿರ್ದೇಶಕ ಸುಂದರ್ ಸಿ.

Webdunia
ಗುರುವಾರ, 4 ಮಾರ್ಚ್ 2021 (13:21 IST)
ಚೆನ್ನೈ : ತಮಿಳುನಾಡು ರಾಜ್ಯ ವಿಧಾನಸಭಾ ಚುನಾವಣೆ ಏಪ್ರಿಲ್ 6ರಂದು ನಡೆಯಲಿದ್ದು, ಮೇ2ಕ್ಕೆ ಎಣಿಕೆ ಕಾರ್ಯ ನಡೆಯಲಿದೆ. ಹೀಗಾಗಿ ಎಲ್ಲಾ ರಾಜಕೀಯ ಪಕ್ಷಗಳು ಚುನಾವಣಾ ತಯಾರಿ ನಡೆಸುತ್ತಿವೆ.

ಈ ನಡುವೆ ಇದೀಗ ನಿರ್ದೇಶಕ ಸುಂದರ್ ಸಿ ನಿನ್ನೆ ತಮಿಳುನಾಡು ಬಿಜೆಪಿ ನಾಯಕ ಎಲ್.ಮುರುಗನ್ ಅವರನ್ನು ಭೇಟಿಯಾಗಿದ್ದಾರೆ. ಹಾಗಾಗಿ ಅವರು ಪಕ್ಷಕ್ಕೆ ಸೇರುತ್ತಿದ್ದಾರೆ ಎಂಬ ವದಂತಿ ಕೇಳಿಬಂದಿದೆ.

ಹಲವು ವರ್ಷಗಳಿಂದ ಕಾಂಗ್ರೆಸ್ ನಲ್ಲಿದ್ದ ಸುಂದರ್ ಪತ್ನಿ ಖುಷ್ಬೂ ಅವರು ಇತ್ತೀಚೆಗೆ ಬಿಜೆಪಿ ಸೇರಿಕೊಂಡು ರಾಷ್ಟ್ರಮಟ್ಟದ ವಕ್ತಾರರಾದರು. ಇದೀಗ ಪತಿ ಪತ್ನಿ ಸೇರಿ ಮುಂಬರುವ ಚುನಾವಣೆ ಎದುರಿಸಲು ಸಿದ್ದರಾಗುತ್ತಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮಾಣಿ ಜಲಾಶಯದಲ್ಲಿ ದೋಣಿ ದುರಂತ: ಕಾಂತಾರ ಚಿತ್ರತಂಡಕ್ಕೆ ಬಿಗ್ ಶಾಕ್‌

ನಿಂತೇ ಹೋಯಿತು ಎಂದು ಸುದ್ದಿಯಾಗಿದ್ದ ಸತೀಶ್ ನೀನಾಸಂ ಸಿನಿಮಾ ಶೂಟಿಂಗ್ ಪೂರ್ಣ

ವೃಕ್ಷಮಾತೆ ಸಿನಿಮಾ ತಂಡದ ವಿರುದ್ಧ ದೂರು ಕೊಟ್ಟ ಸಾಲು ಮರದ ತಿಮ್ಮಕ್ಕ ದೂರು

ವಿಜಯ್ ದೇವರಕೊಂಡ ಅದೆಲ್ಲವೂ ನನಗಿಷ್ಟ ಎಂದು ನಾಚಿಕೊಂಡ ರಶ್ಮಿಕಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

ಮುಂದಿನ ಸುದ್ದಿ
Show comments