Webdunia - Bharat's app for daily news and videos

Install App

ಸಿಹಿ ಕಹಿ ಚಂದ್ರು ಅಡುಗೆ ಶೋನಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

Webdunia
ಶನಿವಾರ, 5 ಆಗಸ್ಟ್ 2023 (17:48 IST)
ಬೆಂಗಳೂರು: ಖ್ಯಾತ ನಟ ಸಿಹಿ ಕಹಿ ಚಂದ್ರು ಸ್ಟಾರ್ ಸುವರ್ಣ ವಾಹಿನಿಗಾಗಿ ನಡೆಸಿಕೊಡುವ ಬೊಂಬಾಟ್ ಭೋಜನ ಕಾರ್ಯಕ್ರಮಕ್ಕೆ ವಿಶೇಷ ಅತಿಥಿಯೊಬ್ಬರು ಆಗಮಿಸಲಿದ್ದಾರೆ.
 

ಬೊಂಬಾಟ್ ಭೋಜನ ಎಂಬ ಅಡುಗೆ ಕಾರ್ಯಕ್ರಮಕ್ಕೆ ಅನೇಕ ಸೆಲೆಬ್ರಿಟಿಗಳು ಬಂದು ಹೋಗಿದ್ದಾರೆ. ಈ ಬಾರಿ ಸಿಹಿ ಕಹಿ ಚಂದ್ರು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಆಹ್ವಾನಿಸಿದ್ದಾರೆ.

ಈಗಾಗಲೇ ಡಿಕೆಶಿ ಭಾಗಿಯಾಗಿರುವ ಎಪಿಸೋಡ್ ನ ಚಿತ್ರೀಕರಣವೂ ಮುಗಿದಿದೆ. ಸ್ವಾತಂತ್ರ್ಯ ದಿನದ ವಿಶೇಷವಾಗಿ ಈ ಎಪಿಸೋಡ್ ಪ್ರಸಾರವಾಗಲಿದೆ. ಡಿಕೆಶಿ ಮತ್ತು ಸಿಹಿ ಕಹಿ ಚಂದ್ರು ನಡುವೆ ಸ್ನೇಹ ಸಂಬಂಧವಿದೆ. ಇದೇ ಸ್ನೇಹ ಸಂಬಂಧದ ಸಲುವಾಗಿ ಡಿಕೆಶಿ ಅಡುಗೆ ಶೋನಲ್ಲಿ ಭಾಗಿಯಾಗಿದ್ದಾರೆ. ಈ ಮೊದಲು ಜೀ ಕನ್ನಡ ವಾಹಿನಿಯ ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮದಲ್ಲಿ ತಮ್ಮ ಜೀವನ ಕತೆ ಹೇಳಿದ್ದ ಡಿಕೆಶಿ ಈಗ ತಮ್ಮ ಇಷ್ಟದ ಅಡುಗೆ ಬಗ್ಗೆ ವೀಕ್ಷಕರ ಜೊತೆ ಹಂಚಿಕೊಳ್ಳಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

Madenur Manu: ಶಿವಣ್ಣ, ಡಿ ಬಾಸ್ ಬಗ್ಗೆ ನಾನು ಹಾಗೆ ಹೇಳಂಗೇ ಇಲ್ಲ ಸಾರ್.. : ಮಡೆನೂರು ಮನು

ಅಮಿತಾಭ್ ಬಚ್ಚನ್ ಸಿನಿಮಾ ರಿಮೇಕ್ ಮಾಡಿ ಅಣ್ಣಾವ್ರು ಫೇಮಸ್ ಆದ್ರಂತೆ: ನಾಲಿಗೆ ಹರಿಬಿಟ್ಟ ರಾಮ್ ಗೋಪಾಲ್ ವರ್ಮಾ

ಸರಿಗಮಪ ಫೈನಲ್ ಗೆದ್ದ ಸ್ಪರ್ಧಿ ಇವರೇ, ಯಾರು ನೋಡಿ

ಮುಂದಿನ ಸುದ್ದಿ
Show comments