Webdunia - Bharat's app for daily news and videos

Install App

ಡಿಎಂಡಿಕೆ ನಾಯಕ ವಿಜಯ್ ಕಾಂತ್ ಮನೆಗೆ ಹುಸಿ ಬಾಂಬ್ ಕರೆ

Webdunia
ಬುಧವಾರ, 14 ಅಕ್ಟೋಬರ್ 2020 (11:27 IST)
ಚೆನ್ನೈ : ಚೆನ್ನೈ ನ ಡಿಎಂಡಿಕೆ ನಾಯಕ ವಿಜಯ್ ಕಾಂತ್ ಅವರ  ಮನೆಗೆ ಬಾಂಬ್ ಇಟ್ಟಿರುವುದಾಗಿ ಅನಾಮಧೇಯ ವ್ಯಕ್ತಿಯಿಂದ ಪೊಲೀಸರಿಗೆ ಕರೆಬಂದಿದೆ.

ಈ ಹಿನ್ನಲೆಯಲ್ಲಿ ಚೆನ್ನೈನ ವಿರುಗಂಬಕ್ಕಂನಲ್ಲಿರುವ ವಿಜಯ್ ಕಾಂತ್ ಮನೆಗೆ ಶ್ವಾನದಳದೊಂದಿಗೆ ಬಂದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಹುಡುಕಾಟದ ಬಳಿಕ ಇದು ಹುಸಿ ಕರೆ ಎಂಬುದನ್ನು ತಿಳಿದ ಪೊಲೀಸರು ಕರೆ ಮಾಡಿರುವ ವ್ಯಕ್ತಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ವಿಜಯ್ ಕಾಂತ್ ಅವರು ಇತ್ತೀಚೆಗಷ್ಟೇ ಕೊರೊನಾ ವೈರಸ್ ಸೋಂಕಿಗೆ ಒಳಗಾಗಿ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಮರಳಿದ್ದರು. ಇದೀಗ ಮತ್ತೆ ಅವರ ಆರೋಗ್ಯ ಹದಗೆಟ್ಟ ಹಿನ್ನಲೆಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

ಮುಂದಿನ ಸುದ್ದಿ
Show comments