ಸುಳ್ಳುಸುದ್ದಿ ನಂಬಬೇಡಿ, ವದಂತಿಗಳಿಗೆ ಕಿವಿಗೊಡಬೇಡಿ: ಶಿವರಾಜ್ ಕುಮಾರ್

Webdunia
ಶನಿವಾರ, 20 ಮೇ 2017 (12:44 IST)
ಅಮ್ಮನ ಆರೋಗ್ಯ ನಿನ್ನೆ ಹೇಗಿತ್ತೋ ಹಾಗೇ ಇದೆ. ಯಾವುದೇ ಬದಲಾವಣೆಯಾಗಿಲ್ಲ ಸುಳ್ಳುಸುದ್ದಿ ನಂಬಬೇಡಿ, ವದಂತಿಗಳಿಗೆ ಕಿವಿಗೊಡಬೇಡಿ ಎಂದು ಪಾರ್ವತಮ್ಮ ರಾಜಕುಮಾರ್ ಪುತ್ರ ಶಿವರಾಜ್ ಕುಮಾರ್ ಮನವಿ ಮಾಡಿದ್ದಾರೆ.
 
ಅಪ್ಪಾಜಿಯನ್ನೇ ನಿಮ್ಮ ಮುಂದೆ ಇಟ್ಟಿದ್ವಿ. ಇನ್ನು ಅಮ್ಮನ ಬಗ್ಗೆ ಹೇಳೋದಿಲ್ವಾ? ದಯವಿಟ್ಟು ಉಹಾಪೋಹಗಳಿಗೆ ಕಿವಿಗೊಡಬೇಡಿ ಎಂದು ಅಭಿಮಾನಿಗಳಲ್ಲಿ ಕೋರಿದ್ದಾರೆ.
 
ಯಾರೋ ಏನೋ ಹೇಳ್ತಾರೆ ಅಂದು ತಲೆಕೆಡಿಸಿಕೊಳ್ಳಬೇಡಿ. ಅಮ್ಮ ಚೆನ್ನಾಗಿಲ್ಲದಿದ್ರೆ ನಾವು ಹೇಗೆ ಇರೋಕೆ ಸಾಧ್ಯನಾ ಎಂದು ಪತ್ರಕರ್ತರಿಗೆ ಮರುಪ್ರಶ್ನೆ ಹಾಕಿದರು.
 
ಅಮ್ಮನ ಆರೋಗ್ಯದ ಬಗ್ಗೆ ಪ್ರತಿಯೊಂದು ಮಾಹಿತಿಯನ್ನು ನೀಡುತ್ತೇವೆ. ಇದರಲ್ಲಿ ಮುಚ್ಚಿಡುವ ಯಾವುದೇ ಪ್ರಶ್ನೆಯಿಲ್ಲ. ದಯವಿಟ್ಟು ಸುಳ್ಳು ಸುದ್ದಿಗಳಿಗೆ ಕಿವಿಗೊಡಬೇಡಿ ಎಂದು ನಟ ಶಿವರಾಜ್ ಕುಮಾರ್ ಮನವಿ ಮಾಡಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಗುಟ್ಟಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬ್ರಹ್ಮಗಂಟು ಸೀರಿಯಲ್ ಖ್ಯಾತಿಯ ಗೀತಾ

ರಾಜ್ ಬಿ ಶೆಟ್ಟಿ ಹೆಸರೂ ಹೇಳದ ರಿಷಬ್ ಶೆಟ್ಟಿ: ನೆಟ್ಟಿಗರದ್ದು ಒಂದೇ ಪ್ರಶ್ನೆ

ಮದುವೆ ಬಳಿಕ ಮೊದಲ ಬಾರೀ ಒಟ್ಟಿಗೆ ಕಾಣಿಸಿಕೊಂಡ ಸಮಂತಾ- ರಾಜ್‌ ನಿಡಿಮೋರು

ಕೇರಳ ರಾಜ್ಯ ಪ್ರಶಸ್ತಿ ಪುರಸ್ಕೃತ ಮಲಯಾಳಂ ನಟ ಅಖಿಲ್ ವಿಶ್ವನಾಥ್ ಅನುಮಾನಾಸ್ಪದ ಸಾವು

ದರ್ಶನ್ ಅಭಿನಯದ ಡೆವಿಲ್ ಸಿನಿಮಾ ಮೊದಲ ದಿನವೇ 30 ಕೋಟಿ ಗಳಿಸಿದ್ದು ನಿಜಾನಾ

ಮುಂದಿನ ಸುದ್ದಿ
Show comments