Webdunia - Bharat's app for daily news and videos

Install App

ಬೇಸರಗೊಂಡ ಶಿವರಾಜ್ ಕುಮಾರ್ ಅಭಿಮಾನಿಗಳಿಗೆ ಸುದೀಪ್ ನೀಡಿದ ಸಲಹೆಯೇನು ಗೊತ್ತಾ?

Webdunia
ಸೋಮವಾರ, 2 ಜುಲೈ 2018 (12:44 IST)
ಬೆಂಗಳೂರು : ನಟ ಕಿಚ್ಚ ಸುದೀಪ್ ಹಾಗೂ ನಟ ಶಿವರಾಜ್ ಕುಮಾರ್ ಅವರ ‘ದಿ ವಿಲನ್’ ಚಿತ್ರದ ಎರಡು ಟೀಸರ್ ಬಿಡುಗಡೆಯಾಗಿ ಸಖತ್ ಸೌಡ್ ಮಾಡುತ್ತಿದೆ. ಅದರಲ್ಲೂ ಕಿಚ್ಚ ಸುದೀಪ್ ಅವರ ಟೀಸರ್ ಗೆ ಹೆಚ್ಚು ಪ್ರತಿಕ್ರಿಯೆ ದೊರೆತಿದೆ. ಈ ಬಗ್ಗೆ ವಿರೋಧ ವ್ಯಕ್ತಪಡಿಸಿದ  ಶಿವರಾಜ್ ಕುಮಾರ್ ಅಭಿಮಾನಿಗಳ ಬಗ್ಗೆ ಸುದೀಪ್ ಬೇಸರಗೊಂಡಿದ್ದಾರೆ.


‘ದಿ ವಿಲನ್’ ಚಿತ್ರದ ಕಿಚ್ಚ ಸುದೀಪ್ ಅವರ ಟೀಸರ್  ಹೆಚ್ಚು ವೀವ್ಸ್​ ನ್ನು ಪಡೆದಿದ್ದು, ಟ್ವಿಟರ್​ನಲ್ಲಿ ಸುದೀಪ್ ಅವರಿಗೆ ಶುಭಾಶಯಗಳು ಹರಿದು ಬಂದಿದ್ದವು. ಇದೇ ವೇಳೆ ಕೇವಲ ಸುದೀಪ್ ಅವರಿಗೆ ವಿಶ್ ಮಾಡಿದ್ದ ನಟ, ನಿರ್ದೇಶಕ ರಿಷಬ್ ಶೆಟ್ಟಿಯ ಮೇಲೆ ಶಿವರಾಜ್ ಕುಮಾರ್ ಅವರ  ಅಭಿಮಾನಿಗಳು ವಿರೋಧ ವ್ಯಕ್ತಪಡಿಸಿದ್ದರು.


ಈ ಎಲ್ಲ ನೆಗೆಟಿವ್ ಕಮೆಂಟ್​ಗಳು ಸುದೀಪ್ ಅವರಿಗೆ ಬೇಸರ ಮೂಡಿಸಿದ ಕಾರಣ  ಈ ಕುರಿತು ತಮ್ಮ ಟ್ವಿಟರ್​ನಲ್ಲಿ ಅವರು, ‘ರಿಷಬ್ ಶೆಟ್ಟಿಯನ್ನು ತೆಗಳಿರುವುದು ನೋವುಂಟು ಮಾಡಿದೆ. ಶಿವಣ್ಣ ನಮ್ಮೆಲ್ಲರ ಹಿರಿಯ. ಅವರನ್ನು ಯಾವಾಗಲೂ ಪ್ರೀತಿ-ಗೌರವದಿಂದ ಕಾಣುತ್ತೇವೆ’ ಎಂದು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments