Webdunia - Bharat's app for daily news and videos

Install App

ತನ್ನ ಭೇಟಿ ಮಾಡಿದ ಅಭಿಮಾನಿಗೆ ನಟ ದರ್ಶನ್ ಮಾಡಿದ್ದೇನು ಗೊತ್ತಾ…?

Webdunia
ಸೋಮವಾರ, 6 ಆಗಸ್ಟ್ 2018 (14:14 IST)
ಬೆಂಗಳೂರು: ಅಭಿಮಾನಿಗಳ ವಿಷಯಕ್ಕೆ ಬಂದರೆ ಒಬ್ಬೊಬ್ಬ ನಟರದ್ದು ಒಂದೊಂದು ರೀತಿ ನಡವಳಿಕೆ ಇರುತ್ತದೆ. ಕೆಲವರು ಎಲ್ಲರಿಂದಲೂ ತುಂಬಾ ದೂರ ಇರುತ್ತಾರೆ. ಇನ್ನು ಕೆಲವರು ಅಭಿಮಾನಿಗಳ ಜತೆ ಯಾವ ಹಮ್ಮು ಬಿಮ್ಮು ಇಲ್ಲದೇ ಚೆನ್ನಾಗಿ ಇರುತ್ತಾರೆ. ನಟ ದರ್ಶನ್ ಕೂಡ ಈ ಸಾಲಿಗೆ ಸೇರಿದ್ದಾರೆ.


ನಟ ದರ್ಶನ ತಮ್ಮ ಬಳಿ ಯಾರೇ ಬಂದರು ಪ್ರೀತಿಯಿಂದ ಮಾತನಾಡಿಸಿ ಆಟೋಗ್ರಾಫ್ ಕೊಡುತ್ತಾರೆ. ಇದರಿಂದ ಅಭಿಮಾನಿಗಳಿಗೆ ದರ್ಶನ್ ಎಂದರೆ ತುಸು ಪ್ರೀತಿ ಹೆಚ್ಚು. ದರ್ಶನ್ ಇತ್ತೀಚೆಗೆ ತನ್ನ ಬಳಿ ಬಂದ ವಿಕಲಚೇತನ ಅಭಿಮಾನಿಯೊಬ್ಬರಿಗೆ ಊಟ ಮಾಡಿಸಿ ಅವರ ಜೊತೆ ಫೋಟೋ ತೆಗೆಸಿಕೊಂಡು ಮಾನವೀಯತೆ ಮೆರೆದಿದ್ದಾರೆ.


ಮೈಸೂರಿನ ನಾಡದೇವತೆ ಚಾಮುಂಡೇಶ್ವರಿ ದೇವಿಯ ವರ್ಧಂತಿ ಉತ್ಸವದ ಕಾರಣ ದರ್ಶನ್ ಮೈಸೂರಿನಲ್ಲಿರುವ ತಮ್ಮ ಫಾರಂಹೌಸ್ ಗೆ ಹೋಗಿದ್ದರು. ಅಲ್ಲಿ ಚಾಮುಂಡಿ ತಾಯಿಯ ಪೂಜಾ ಮಹೋತ್ಸವ ಏರ್ಪಡಿಸಲಾಗಿತ್ತು. ಈ ವೇಳೆ ಪೂಜಾ ಮಹೋತ್ಸವಕ್ಕೆ ವಿಕಲಚೇತನ ಅಭಿಮಾನಿಯೊಬ್ಬರು ಬಂದಿದ್ದರು. ದರ್ಶನ್ ಅವರನ್ನು ನೋಡಿ ಪ್ರೀತಿಯಿಂದ ಮಾತನಾಡಿಸಿ ಅವರಿಗೆ ಔತಣ ಕೂಟದಲ್ಲಿ ಪಾಲ್ಗೊಳ್ಳಲು ಅವಕಾಶ ನೀಡಿ, ಜೊತೆಗೆ ಸೆಲ್ಫಿ ಕ್ಲಿಕ್ಕಿಸಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಮುಂದಿನ ಸುದ್ದಿ
Show comments